ಆ್ಯಪ್ನಗರ

ಅವಧೂತ ವಿನಯ್ ಗುರೂಜಿ ಭೇಟಿಯಾದ ಬಿಎಸ್‌ವೈ

ಇತ್ತೀಚೆಗೆ ಭಾರಿ ಸುದ್ದಿಯಾಗಿದ್ದ ಅವಧೂತ ವಿನಯ್ ಗುರೂಜಿಯವರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿಯಾಗಿ ಮಾತುಕತೆ ನಡೆಸಿದರು.

Vijaya Karnataka 30 Aug 2018, 2:46 pm
ಚಿಕ್ಕಮಗಳೂರು: ಇತ್ತೀಚೆಗೆ ಭಾರಿ ಸುದ್ದಿಯಾಗಿದ್ದ ಅವಧೂತ ವಿನಯ್ ಗುರೂಜಿಯವರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿಯಾಗಿ ಮಾತುಕತೆ ನಡೆಸಿದರು.
Vijaya Karnataka Web bsy2


ಗೂರುಜಿಯನ್ನು ಕಾಣಲೆಂದೇ ಕೊಪ್ಪ ತಾಲೂಕಿನ ಹರಿಹರಪುರದಲ್ಲಿರುವ ಸ್ವರ್ಣ ಪೀಠಿಕೇಶ್ವರಿ ಆಶ್ರಮಕ್ಕೆ ಬಿಎಸ್‌ವೈ ಭೇಟಿ ನೀಡಿದ್ದು, ಸಂಸದೆ ಶೋಭಾ ಕರಂದ್ಲಾಜೆ ಕೂಡ ಸಾಥ್ ನೀಡಿದ್ದರು.

ಇತ್ತೀಚೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಸ್ಪೀಕರ್ ರಮೇಶ್ ಕುಮಾರ್ ಅವರು ನಡೆದಾಡುವ ದೈವ ಎಂದೇ ಖ್ಯಾತಿಯಾಗಿರುವ ವಿನಯ್ ಗುರೂಜಿ ಅವರ ಪಾದ ಪೂಜೆ ಮಾಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ