ಆ್ಯಪ್ನಗರ

ರಸ್ತೆಯ ಕೆಸರಿನಲ್ಲಿ ಸಿಲುಕಿದ ಬಸ್‌

ಮೂಡಿಗೆರೆಯ ಬೈದುವಳ್ಳಿ ಗ್ರಾಮದ ಬಳಿ ಸರಕಾರಿ ಬಸ್ಸು ರಸ್ತೆಯ ಕೆಸರಿನಲ್ಲಿ ಹೂತುಹೋಗಿ ಸಂಚಾರಕ್ಕೆ ಅಡಚಣೆಯುಂಟಾಯಿತು.

Vijaya Karnataka Web 18 Jul 2018, 2:12 pm
ಚಿಕ್ಕಮಗಳೂರು: ಮೂಡಿಗೆರೆಯ ಬೈದುವಳ್ಳಿ ಗ್ರಾಮದ ಬಳಿ ಸರಕಾರಿ ಬಸ್ಸು ರಸ್ತೆಯ ಕೆಸರಿನಲ್ಲಿ ಹೂತುಹೋಗಿ ಸಂಚಾರಕ್ಕೆ ಅಡಚಣೆಯುಂಟಾಯಿತು.
Vijaya Karnataka Web bus.


ಬೈದುವಳ್ಳಿ, ಮೂಲರಹಳ್ಳಿ, ಕಿತ್ತಲೆಗಂಡಿ, ಕಡಿದಾಳ್ ಮಾರ್ಗದಲ್ಲಿ ಸಂಚರಿಸಬೇಕಿದ್ದ ಬಸ್‌ ಕೆಸರು ರಸ್ತೆಯಲ್ಲಿ ಸಿಕ್ಕಿ ಹಾಕಿಕೊಂಡಿತ್ತು.
ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಹತ್ತಾರು ಬಾರಿ ಮನವಿ ಮಾಡಿದ್ದರೂ ಪ್ರಯೋಜವಾಗಿಲ್ಲ. ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದ್ದರಿಂದ ಭಾರಿ ಮಳೆಗೆ ಟಾರ್‌ ಕಿತ್ತು ಹೋಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ