ಆ್ಯಪ್ನಗರ

ಚಾರ್ಮಾಡಿ ಘಾಟ್ ಟ್ರಾಫಿಕ್ ಜಾಮ್: ಊಟ, ನೀರು ಇಲ್ಲದೆ ಪರದಾಡಿದ ಪ್ರಯಾಣಿಕರು

ಚಾರ್ಮಾಡಿ ಘಾಟ್‌ನ 173 ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿ, ಮಧ್ಯ ರಾತ್ರಿ 2 ರಿಂದ ಫುಲ್ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು, ಪ್ರವಾಸಿಗರು ಊಟ, ನೀರು ಇಲ್ಲದೆ ಪರದಾಡಿದರು.

Vijaya Karnataka Web 28 Aug 2018, 9:10 am
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಲಾರಿಯೊಂದು ಕೆಟ್ಟು ಹೋಗಿ, ಘಾಟ್‌ನ ಆರಂಭದಿಂದ ಅಣ್ಣಪ್ಪಸ್ವಾಮಿ ದೇವಾಲಯದವರೆಗೆ ಅಂದರೆ 10 ಕಿ.ಮೀವರೆಗೆ ಟ್ರಾಫಿಕ್‌ ಜಾಮ್‌ ಉಂಟಾಯಿತು.
Vijaya Karnataka Web charmadi ghat


ಚಾರ್ಮಾಡಿ ಘಾಟ್‌ನ 173 ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿ, ಮಧ್ಯ ರಾತ್ರಿ 2 ರಿಂದ ಫುಲ್ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು, ಪ್ರವಾಸಿಗರು ಊಟ, ನೀರು ಇಲ್ಲದೆ ಪರದಾಡಿದರು.

ಭಾರೀ ವಾಹನಗಳಿಗೆ ನಿಷೇಧವಿದ್ದರೂ ಕೆಲ ಪೊಲೀಸರು ಹಣ ಪಡೆದು ಭಾರೀ ವಾಹನಗಳಿಗೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿರುವುದರಿಂದ ಟ್ರಾಫಿಕ್‌ ಜಾಮ್ ಉಂಟಾಗಿದೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ