ಆ್ಯಪ್ನಗರ

ಚಿಕ್ಕಮಗಳೂರು: ಪಿಎಸ್ಐನಿಂದ ಸ್ಥಳೀಯರ ಮೇಲೆ ಹಲ್ಲೆ ಆರೋಪ, ಗ್ರಾಮ ಬಂದ್‌ ಮಾಡಿ ಪ್ರತಿಭಟನೆ

​​​​ಗುರುವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ದಿನೇಶ್ ಎಂಬುವರ ಮೇಲೆ ಪಿಎಸ್ಐ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಪ್ರತಿಭಟನಕಾರರು ಪಿಎಸ್ಐ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಸಖರಾಯಪಟ್ಟಣ ಗ್ರಾಮ ಬಂದ್ ಮಾಡಿ ಸ್ಥಳೀಯರು ಪಿಎಸ್‌ಐ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vijaya Karnataka Web 25 Dec 2020, 2:37 pm
ಚಿಕ್ಕಮಗಳೂರು: ಪಿಎಸ್‌ಐ ಒಬ್ಬರು ಸ್ಥಳೀಯ ವ್ಯಕ್ತಿಯ ಮೇಲೆ ಯಾವುದೇ ಕಾರಣವಿಲ್ಲದೆ ಹಲ್ಲೆ ನಡೆಸಿದ ಹಿನ್ನೆಲೆ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. ದಿನೇಶ್ ಎಂಬುವರ ಮೇಲೆ‌ ಪಿಎಸ್ಐ ಹರೀಶ್ ನಾಯ್ಕ ಎಂಬುವವರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿಗೆ ಸಖರಾಯಪಟ್ಡಣ ಪೊಲೀಸ್ ಠಾಣೆ ಮುಂಭಾಗ ಸಾರ್ವಜನಿಕರು ಪ್ರತಿಭಟನೆಗೆ ಕುಳಿತ್ತಿದ್ದಾರೆ.
Vijaya Karnataka Web chikmagalur


ಗುರುವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ದಿನೇಶ್ ಎಂಬುವರ ಮೇಲೆ ಪಿಎಸ್ಐ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಪ್ರತಿಭಟನಕಾರರು ಪಿಎಸ್ಐ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಸಖರಾಯಪಟ್ಟಣ ಗ್ರಾಮ ಬಂದ್ ಮಾಡಿ ಸ್ಥಳೀಯರು ಪಿಎಸ್‌ಐ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಡಿಮನೆ ಸತೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.

ಎತ್ತ ಹೋದವು ಎತ್ತಿನ ಗಾಡಿ, ಸಂಭ್ರಮದ ಪ್ರಯಾಣ ಇನ್ನೆಲ್ಲಿ..?!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ