ಆ್ಯಪ್ನಗರ

ಪಕ್ಷದ ಆಜ್ಞೆಗೆ ಬದ್ಧ: ಶೋಭಾ

ತಮಗೆ ಪಕ್ಷ ಯಾವ ಜವಾಬ್ದಾರಿ ಕೊಡುತ್ತದೋ ಆ ಕೆಲಸವನ್ನು ಮಾಡುತ್ತೇನೆ. ಲೋಕಸಭೆಗೆ ಸ್ಪರ್ಧಿಸುವುದು ಬೇಡ, ಪಕ್ಷದ ಕೆಲಸ ಮಾಡಿ ಎಂದರೆ ಅದನ್ನೇ ಮಾಡುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

Vijaya Karnataka 14 Jul 2018, 5:00 am
ಚಿಕ್ಕಮಗಳೂರು :ತಮಗೆ ಪಕ್ಷ ಯಾವ ಜವಾಬ್ದಾರಿ ಕೊಡುತ್ತದೋ ಆ ಕೆಲಸವನ್ನು ಮಾಡುತ್ತೇನೆ. ಲೋಕಸಭೆಗೆ ಸ್ಪರ್ಧಿಸುವುದು ಬೇಡ, ಪಕ್ಷದ ಕೆಲಸ ಮಾಡಿ ಎಂದರೆ ಅದನ್ನೇ ಮಾಡುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
Vijaya Karnataka Web committed to party command shobha
ಪಕ್ಷದ ಆಜ್ಞೆಗೆ ಬದ್ಧ: ಶೋಭಾ


ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿ, ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯ ನಾಯಕತ್ವ ಯಾವ ಜವಾಬ್ದಾರಿ ಕೊಡುತ್ತದೋ ಅದನ್ನು ನಾನು ನಿಭಾಯಿಸುತ್ತೇನೆ. ಲೋಕಸಭೆಗೆ ಸ್ಪರ್ಧಿಸಿ ಎಂದರೆ ಅದಕ್ಕೂ ಸಿದ್ಧಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜ್ಯ ಸರಕಾರ ಮಂಡಿಸಿದ ಬಜೆಟ್‌ನಲ್ಲಿ ಯಾವುದೇ ಸ್ಪಷ್ಟತೆ ಇಲ್ಲ. ಇದು ರೈತರ ಮೂಗಿಗೆ ತುಪ್ಪ ಸವರುವ ಬಜೆಟ್‌. ಎಷ್ಟು ಸಾಲಮನ್ನಾ ಆಗುತ್ತದೆ, ಯಾರಿಗೆ ಅನುಕೂಲವಾಗುತ್ತದೆ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಈ ಬಗ್ಗೆ ಸ್ಪಷ್ಟಪಡಿಸಬೇಕು. ರೈತರ ಮೂಗಿಗೆ ತುಪ್ಪ ಹಚ್ಚಿ ಓಡುವ ಕೆಲಸ ಮಾಡಬಾರದು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ