ಆ್ಯಪ್ನಗರ

ದತ್ತಜಯಂತಿ ಹಿನ್ನೆಲೆ ವಾಹನ ತಪಾಸಣೆ

ದತ್ತ ಜಯಂತಿ ಹಿನ್ನೆಲೆಯಲ್ಲಿ ಕೊಟ್ಟಿಗೆಹಾರದ ಚೆಕ್‌ಪೋಸ್ಟ್‌ನಲ್ಲಿ ಪೋಲಿಸದ ನಾಕಾಬಂಧಿ ಹಾಕಲಾಗಿದ್ದು, ನಿರಂತರ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.

Vijaya Karnataka 13 Dec 2018, 5:00 am
ಕೊಟ್ಟಿಗೆಹಾರ: ದತ್ತ ಜಯಂತಿ ಹಿನ್ನೆಲೆಯಲ್ಲಿ ಕೊಟ್ಟಿಗೆಹಾರದ ಚೆಕ್‌ಪೋಸ್ಟ್‌ನಲ್ಲಿ ಪೋಲಿಸದ ನಾಕಾಬಂಧಿ ಹಾಕಲಾಗಿದ್ದು, ನಿರಂತರ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.
Vijaya Karnataka Web datta jayanthi background vehicle inspection
ದತ್ತಜಯಂತಿ ಹಿನ್ನೆಲೆ ವಾಹನ ತಪಾಸಣೆ


ಎಎಸ್‌ಐ ಸಣ್ಣತಿಮ್ಮಪ್ಪ ಸೇರಿದಂತೆ ಹೆಡ್‌ಕಾನ್‌ಸ್ಟೆಬಲ್‌ ಹಾಗೂ ಸಿಬ್ಬಂದಿಗಳು ಚೆಕ್‌ಪೋಸ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಡಿ.23ರ ವರೆಗೆ ಹೆಚ್ಚಿನ ಸಿಬ್ಬಂದಿ ಚೆಕ್ಕ್‌ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಹೆಚ್ಚು ಪ್ರಮಾಣದಲ್ಲಿ ದತ್ತಮಾಲಾದಾರಿಗಳು ದತ್ತ ಜಯಂತಿಗೆ ಬರುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್‌ ಇಲಾಖೆ ಸೂಕ್ತ ಭದ್ರತೆಗಾಗಿ ಸಿಸಿ ಕ್ಯಾಮೆರಾ ಕಣ್ಗಾವಲು ಹಾಕಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ