ಆ್ಯಪ್ನಗರ

ಸಾಲಬಾಧೆ ರೈತ ಆತ್ಮಹತ್ಯೆ

ಸಾಲಬಾಧೆ ತಾಳದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬಿಗ್ಗನಹಳ್ಳಿಯಲ್ಲಿನಡೆದಿದೆ.

Vijaya Karnataka 16 Dec 2019, 5:00 am
Vijaya Karnataka Web debtor farmer suicide
ಸಾಲಬಾಧೆ ರೈತ ಆತ್ಮಹತ್ಯೆ
ಚಿಕ್ಕಮಗಳೂರು : ಸಾಲಬಾಧೆ ತಾಳದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬಿಗ್ಗನಹಳ್ಳಿಯಲ್ಲಿನಡೆದಿದೆ.

ಬಿಗ್ಗನಹಳ್ಳಿಯ ಮಂಜುನಾಥ (46) ಎಂಬುವರು ಮೃತಪಟ್ಟವರು. ಮೈಕ್ರೋ ಫೈನಾನ್ಸ್‌ ಮತ್ತು ಕೈಸಾಲವಾಗಿ 4 ಲಕ್ಷ ರೂ.ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲ ತೀರಿಸುವ ಚಿಂತೆಯಲ್ಲಿಜಿಗುಪ್ಸೆಗೊಂಡಿದ್ದ ಅವರು ಬೇಸತ್ತು ಶನಿವಾರ ವಿಷಸೇವಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಭಾನುವಾರ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಒಬ್ಬಳು ಪುತ್ರಿ ಇದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ