ಆ್ಯಪ್ನಗರ

ಚುನಾವಣೆ, ನಿಷೇಧಾಜ್ಞೆ ಜಾರಿ

ಕರ್ನಾಟಕ ವಿಧಾನಸಭæ ಸಾರ್ವತ್ರಿಕ ಚುನಾವಣೆ ಮೇ 12 ರಂದು ಹಾಗೂ ಎಣಿಕೆ ಕಾರ್ಯ 15ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಆ ದಿನದಲ್ಲಿ ಜಿಲ್ಲಾದ್ಯಂತ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Vijaya Karnataka 9 May 2018, 9:01 pm
ಚಿಕ್ಕಮಗಳೂರು : ಕರ್ನಾಟಕ ವಿಧಾನಸಭæ ಸಾರ್ವತ್ರಿಕ ಚುನಾವಣೆ ಮೇ 12 ರಂದು ಹಾಗೂ ಎಣಿಕೆ ಕಾರ್ಯ 15ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಆ ದಿನದಲ್ಲಿ ಜಿಲ್ಲಾದ್ಯಂತ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
Vijaya Karnataka Web elections prohibition and enforcement
ಚುನಾವಣೆ, ನಿಷೇಧಾಜ್ಞೆ ಜಾರಿ


ಮೇ 12ರ ಮತದಾನಕ್ಕೂ ಮುನ್ನ 48 ಗಂಟೆಗಳ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಹಿರಂಗ ಸಭೆ ಸಮಾರಂಭ ನಿರ್ಬಂಧಿಸಿ ಜಿಲ್ಲಾದ್ಯಂತ ಮೇ 10 ಸಂಜೆ 6ರಿಂದ ಮೇ 12ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಷೆ ಜಾರಿಗೊಳಿಸಲಾಗಿದೆ.

15ರಂದು ಬೆಳಗ್ಗೆ 8ಕ್ಕæ್ಕ ಮತ ಎಣಿಕೆ ನಡೆಯಲಿದ್ದು, ಎಣಿಕೆ ನಂತರ ಗೆದ್ದ ಅಭ್ಯರ್ಥಿ ಬೆಂಬಲಿಗರು ವಿಜಯೋತ್ಸವ ಆಚರಿಸುವರು. ಸೋತ ಮತ್ತು ಗೆದ್ದ ಅಭ್ಯರ್ಥಿ ಬೆಂಬಲಿಗರ ನಡುವೆ ಘರ್ಷಣೆಯಾಗುವ ಸಂಭವವಿದ್ದು ಮುಂಜಾಗೃತ ಕ್ರಮವಾಗಿ ಮೇ 15ರ ಬೆಳಗ್ಗೆ 6ರಿಂದ ಮಧ್ಯರಾತ್ರಿಯ ವರೆಗೆ ಚಿಕ್ಕಮಗಳೂರು ನಗರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಮದುವೆ, ಮುಂಜಿ, ಶವಸಂಸ್ಕಾರ, ಸಂತೆ, ಜಾತ್ರೆ ಕಾರ್ಯಕ್ರಮಗಳಿಗೆ ಇದು ಅನ್ವಯವಾಗುವುದಿಲ್ಲ ಎಂದು ಡಿಸಿ ಆದೇಶ ಹೊರಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ