ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಇಂದು ಮೂಡಿಗೆರೆ ತಾಲೂಕಿನ ಮೂಲಹಳ್ಳಿಯಲ್ಲಿ ಕೆಎಸ್ಆರ್ಟಿಸಿ ಬಸ್ಗೆ ಕಾಡಾನೆ ಅಡ್ಡ ಬಂದಿದ್ದು, ಆನೆಗಳ ಹಾವಳಿ ಬಗ್ಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ದ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೂಲಹಳ್ಳಿಯಲ್ಲಿ ರಸ್ತೆಯಲ್ಲಿ ಕಾಡಾನೆ ಕಾಣಿಸಿಕೊಂಡಿದ್ದು, ಸಾರಿಗೆ ಬಸ್ಗೆ ಅಡ್ಡ ಬಂದಿದೆ. ಈ ಹಿನ್ನೆಲೆ ಆನೆ ರಸ್ತೆ ದಾಟುವಾಗ ಚಾಲಕ ಬಸ್ ಅನ್ನು ನಿಲ್ಲಿಸಿದ್ದಾನೆ.
ಇನ್ನು, ಕಳೆದೊಂದು ವಾರದಿಂದ ಮೂಡಿಗೆರೆಯ ಗ್ರಾಮೀಣ ಜನರಿಗೆ ಕಾಡಾನೆಗಳು ಕಾಣಿಸಿಕೊಳ್ಳುತ್ತಿವೆ. ಈ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದರೂ ಸಹ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆ ಅಧಿಕಾರಿಗಳ ವಿರುದ್ದ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೂಲಹಳ್ಳಿಯಲ್ಲಿ ರಸ್ತೆಯಲ್ಲಿ ಕಾಡಾನೆ ಕಾಣಿಸಿಕೊಂಡಿದ್ದು, ಸಾರಿಗೆ ಬಸ್ಗೆ ಅಡ್ಡ ಬಂದಿದೆ. ಈ ಹಿನ್ನೆಲೆ ಆನೆ ರಸ್ತೆ ದಾಟುವಾಗ ಚಾಲಕ ಬಸ್ ಅನ್ನು ನಿಲ್ಲಿಸಿದ್ದಾನೆ.
ಇನ್ನು, ಕಳೆದೊಂದು ವಾರದಿಂದ ಮೂಡಿಗೆರೆಯ ಗ್ರಾಮೀಣ ಜನರಿಗೆ ಕಾಡಾನೆಗಳು ಕಾಣಿಸಿಕೊಳ್ಳುತ್ತಿವೆ. ಈ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದರೂ ಸಹ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆ ಅಧಿಕಾರಿಗಳ ವಿರುದ್ದ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.