ಆ್ಯಪ್ನಗರ

ಕೆಎಸ್ಆರ್‌ಟಿಸಿ ಬಸ್‌ಗೆ ಅಡ್ಡ ಬಂದ ಕಾಡಾನೆ; ಅಧಿಕಾರಿಗಳ ವಿರುದ್ದ ಸ್ಥಳೀಯರ ಅಸಮಾಧಾನ

ಜಿಲ್ಲೆಯ ಹಲವೆಡೆ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಇಂದು ಮೂಡಿಗೆರೆ ತಾಲೂಕಿನ ಮೂಲಹಳ್ಳಿಯಲ್ಲಿ ಕೆಎಸ್ಆರ್‌ಟಿಸಿ ಬಸ್‌ಗೆ ಕಾಡಾನೆ ಅಡ್ಡ ಬಂದಿದ್ದು, ಆನೆಗಳ ಹಾವಳಿ ಬಗ್ಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ದ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Vijaya Karnataka Web 21 Aug 2018, 2:11 pm
ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಇಂದು ಮೂಡಿಗೆರೆ ತಾಲೂಕಿನ ಮೂಲಹಳ್ಳಿಯಲ್ಲಿ ಕೆಎಸ್ಆರ್‌ಟಿಸಿ ಬಸ್‌ಗೆ ಕಾಡಾನೆ ಅಡ್ಡ ಬಂದಿದ್ದು, ಆನೆಗಳ ಹಾವಳಿ ಬಗ್ಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ದ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Vijaya Karnataka Web 1d712b7f-0b7a-4c53-9930-096cabb66ee3


ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೂಲಹಳ್ಳಿಯಲ್ಲಿ ರಸ್ತೆಯಲ್ಲಿ ಕಾಡಾನೆ ಕಾಣಿಸಿಕೊಂಡಿದ್ದು, ಸಾರಿಗೆ ಬಸ್‌ಗೆ ಅಡ್ಡ ಬಂದಿದೆ. ಈ ಹಿನ್ನೆಲೆ ಆನೆ ರಸ್ತೆ ದಾಟುವಾಗ ಚಾಲಕ ಬಸ್‌ ಅನ್ನು ನಿಲ್ಲಿಸಿದ್ದಾನೆ.

ಇನ್ನು, ಕಳೆದೊಂದು ವಾರದಿಂದ ಮೂಡಿಗೆರೆಯ ಗ್ರಾಮೀಣ ಜನರಿಗೆ ಕಾಡಾನೆಗಳು ಕಾಣಿಸಿಕೊಳ್ಳುತ್ತಿವೆ. ಈ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದರೂ ಸಹ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆ ಅಧಿಕಾರಿಗಳ ವಿರುದ್ದ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ