ಆ್ಯಪ್ನಗರ

ಸರ್ವಜನ ಹಿತಕ್ಕಾಗಿ ಸ್ವತಂತ್ರ ಅಭ್ಯರ್ಥಿ ಗೆಲ್ಲಿಸಿ

ಉಡುಪಿ ಚಿಕ್ಕಮಗಳೂರು ಲೋಕಸಭæ ಕ್ಷೇತ್ರದ ಪ್ರತಿ ಮೂಲೆಗಳಲ್ಲೂ ಸಹೋದರತೆ ಮತ್ತು ಐಕ್ಯತೆಯನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಮತ್ತು ಉಭಯ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ಸ್ವತಂತ್ರ ಅಭ್ಯರ್ಥಿ ಅಮೃತ್‌ ಶೆಣೈ ಅವರನ್ನು ಗೆಲ್ಲಿಸಿ ಎಂದು ಸಮಾಜ ಸೇವಕಿ ಹಾಗೂ ಮನೋಶಾಸ್ತ್ರಜ್ಞೆ ಜಯಶ್ರೀ ಭಟ್‌ ಹೇಳಿದರು.

Vijaya Karnataka 15 Apr 2019, 5:00 am
ಕೊಟ್ಟಿಗೆಹಾರ: ಉಡುಪಿ ಚಿಕ್ಕಮಗಳೂರು ಲೋಕಸಭæ ಕ್ಷೇತ್ರದ ಪ್ರತಿ ಮೂಲೆಗಳಲ್ಲೂ ಸಹೋದರತೆ ಮತ್ತು ಐಕ್ಯತೆಯನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಮತ್ತು ಉಭಯ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ಸ್ವತಂತ್ರ ಅಭ್ಯರ್ಥಿ ಅಮೃತ್‌ ಶೆಣೈ ಅವರನ್ನು ಗೆಲ್ಲಿಸಿ ಎಂದು ಸಮಾಜ ಸೇವಕಿ ಹಾಗೂ ಮನೋಶಾಸ್ತ್ರಜ್ಞೆ ಜಯಶ್ರೀ ಭಟ್‌ ಹೇಳಿದರು.
Vijaya Karnataka Web CKM-14ktg1


ಉಡುಪಿ ಚಿಕ್ಕಮಗಳೂರು ಲೋಕಸಭæ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅಮೃತ್‌ ಶೆಣೈ ಅವರ ಪರ ಕೊಟ್ಟಿಗೆಹಾರದಲ್ಲಿ ಮತಯಾಚನೆ ಮಾಡಿ ಮಾತನಾಡಿದರು.

ಉಡುಪಿ ಚಿಕ್ಕಮಗಳೂರು ಜಿಲ್ಲೆಗಳನ್ನು ವಿಶ್ವ ವಿಖ್ಯಾತ ಪ್ರವಾಸಿ ತಾಣವಾಗಿ ರೂಪಿಸುವ ಯೋಜನೆಯ ಮೂಲಕ ಜಿಲ್ಲೆಗಳ ಆರ್ಥಿಕತೆ ಅಭಿವೃದ್ಧಿಯಾಗುವುದು ನಿಸ್ಸಂಶಯ. ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲು ಸ್ವತಂತ್ರ ಅಭ್ಯರ್ಥಿ ಅಮೃತ್‌ ಶೆಣೈ ಅವರನ್ನು ಗೆಲ್ಲಿಸಿ ಎಂದರು.

ಈ ಸಂದರ್ಭ ಖಲೀಲ್‌ ಕೆರೋಡಿ, ರಾಜೇಶ್‌, ಅಮೀರ್‌, ಅನಿತಾ ಅಹಮದ್‌ ಮೊದಲಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ