ಆ್ಯಪ್ನಗರ

ಸಿಎಂ ಭದ್ರತಾ ಅಧಿಕಾರಿ ಹೃದಯಾಘಾತದಿಂದ ಸಾವು

ಎನ್.ಆರ್.ಪುರದಲ್ಲಿ ಮುಖ್ಯಮಂತ್ರಿ ವಾಸ್ತವ್ಯ ಹೂಡಿದ್ದು, ಅವರ ಭದ್ರತೆಗೆ ನಿಯೋಜನೆಗೊಂಡಿದ್ದ ಡಿವೈಎಸ್ಪಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Vijaya Karnataka Web 1 Dec 2017, 1:53 pm
ಚಿಕ್ಕಮಗಳೂರು: ಕಳೆದ ರಾತ್ರಿ ಎನ್.ಆರ್.ಪುರದಲ್ಲಿ ಮುಖ್ಯಮಂತ್ರಿ ವಾಸ್ತವ್ಯ ಹೂಡಿದ್ದು, ಅವರ ಭದ್ರತೆಗೆ ನಿಯೋಜನೆಗೊಂಡಿದ್ದ ಡಿವೈಎಸ್ಪಿಗೆ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
Vijaya Karnataka Web heart attack to cm security dysp
ಸಿಎಂ ಭದ್ರತಾ ಅಧಿಕಾರಿ ಹೃದಯಾಘಾತದಿಂದ ಸಾವು


ಡಿವೈಎಸ್ಪಿ ಶೇಖ್ ಹುಸೇನ್ ಹೃದಯಾಘಾತಕ್ಕೆ ಒಳಗಾಗಿದ್ದು, ಎನ್.ಆರ್.ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೇಖ್ ಹುಸೇನ್ ಅವರು ಗುಪ್ತಚರ ಇಲಾಖೆಯ ಡಿವೈಎಸ್ಪಿಯಾಗಿದ್ದು, ಸಿಎಂ ಅವರ ಹೆಲಿಕಾಪ್ಟರ್ ಟೇಕಾಫ್‌ ಆದ ಮೇಲೆ ಹೃದಯಾಘಾತವಾಗಿದೆ.

ಲೋ ಬಿಪಿ ಹಾಗೂ ಶುಗರ್‌ನಿಂದ ಹೃದಯಾಘಾತವಾಗಿದ್ದು, ಎನ್.ಆರ್.ಪುರ ಸಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಕ್ಕೆ ಸಾಗಿಸುವುದರೊಳಗೆ ನರಸಿಂಹರಾಜಪುರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ