ಆ್ಯಪ್ನಗರ

ಬಾಳೆಹೊನ್ನೂರು ಸುತ್ತಮುತ್ತ ಭಾರಿ ಮಳೆ

ಬಿಸಿಲಿನ ಧಗೆಯಿಂದ ಬಸವಳಿದ ಮಲೆನಾಡಿನಲ್ಲಿ ಶುಕ್ರವಾರ ಮಧ್ಯಾಹ್ನ ಸುಮಾರು 1 ಗಂಟೆಗೂ ಹೆಚ್ಚು ಕಾಲ ಗುಡುಗು ಸಿಡಿಲು ಹಾಗೂ ಗಾಳಿ ಮಿಶ್ರಿತ ಮಳೆ ಸುರಿದಿದೆ.

Vijaya Karnataka 30 Mar 2019, 5:00 am
ಬಾಳೆಹೊನ್ನೂರು: ಬಿಸಿಲಿನ ಧಗೆಯಿಂದ ಬಸವಳಿದ ಮಲೆನಾಡಿನಲ್ಲಿ ಶುಕ್ರವಾರ ಮಧ್ಯಾಹ್ನ ಸುಮಾರು 1 ಗಂಟೆಗೂ ಹೆಚ್ಚು ಕಾಲ ಗುಡುಗು ಸಿಡಿಲು ಹಾಗೂ ಗಾಳಿ ಮಿಶ್ರಿತ ಮಳೆ ಸುರಿದಿದೆ.
Vijaya Karnataka Web CKM-29BHR3


ಪಟ್ಣಣದ ಸುತ್ತಮುತ್ತಲ ಪ್ರದೇಶದಲ್ಲಿ ಮಳೆ ಸುರಿದ ಪರಿಣಾಮ ರೈತರಿಗೆ ಸಂತಸ ಉಂಟು ಮಾಡಿದೆ. ಬಿಸಿಲಿಗೆ ಭೂಮಿ ಕಾದ ಕಾವಲಿಯಂತಾಗಿತ್ತು, ಮಳೆಯಾದ್ದರಿಂದ ರೈತರ ಮೊಗದಲ್ಲೂ ಸಂತಸ ಮೂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ