ಆ್ಯಪ್ನಗರ

ಕರಡಿಖಾನ್‌ ಸಮೀಪ ಧರೆ ಕುಸಿದು ಸಂಚಾರ ಸ್ಥಗಿತ

ಸಮೀಪದ ಖಾಂಡ್ಯ ಹೋಬಳಿ ಬಿದರೆ ಗ್ರಾ.ಪಂ.ವ್ಯಾಪ್ತಿಯ ಕರಡಿಖಾನ್‌ ಬಳಿ ರಸ್ತೆಯ ಪಕ್ಕದಲ್ಲಿನ ಧರೆ ಕುಸಿದು ರಸ್ತೆ ಸಂಚಾರಕ್ಕೆ ಅಡಚಣೆಯುಂಟಾಗಿದೆ.

Vijaya Karnataka 14 Aug 2019, 5:00 am
ಬಾಳೆಹೊನ್ನೂರು: ಸಮೀಪದ ಖಾಂಡ್ಯ ಹೋಬಳಿ ಬಿದರೆ ಗ್ರಾ.ಪಂ.ವ್ಯಾಪ್ತಿಯ ಕರಡಿಖಾನ್‌ ಬಳಿ ರಸ್ತೆಯ ಪಕ್ಕದಲ್ಲಿನ ಧರೆ ಕುಸಿದು ರಸ್ತೆ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಈ ರಸ್ತೆಯು ಕರಡಿಖಾನ್‌ನಿಂದ ಸುಗುಡವಾನಿ ಚಂದ್ರವಳ್ಳಿ, ಕೋಲಾರ್‌ಖಾನ್‌, ಗಂಗೇಗಿರಿ, ಗಂಡಿ ಸೇರಿದಂತೆ 30ಕ್ಕೂ ಹೆಚ್ಚು ಗ್ರಾಮಗಳಿಗೆ ಸಂಪರ್ಕಿಸುವ ಮುಖ್ಯ ರಸ್ತೆಯಾಗಿದæ. ಗ್ರಾಮಸ್ಥರಿಗೆ ಬಹಳಷ್ಟು ಸಮಸ್ಯೆಯುಂಟಾಗಿದೆ. ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ಸಮಸ್ಯೆ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಗ್ರಾಮಸ್ತರು ಒತ್ತಾಯಿಸಿದ್ದಾರೆ.
Vijaya Karnataka Web CKM-13BHR5

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ