ಆ್ಯಪ್ನಗರ

ಪತ್ನಿ ಮನೆಗೆ ಬರಲಿಲ್ಲವೆಂದು ಪತಿ ಆತ್ಮಹತ್ಯೆ

ಪತ್ನಿ ಮನೆಗೆ ಬರಲಿಲ್ಲವೆಂದು ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರಿದಿಬ್ಬದಲ್ಲಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.

Vijaya Karnataka 19 Jan 2019, 5:00 am
ನರಸಿಂಹರಾಜಪುರ : ಪತ್ನಿ ಮನೆಗೆ ಬರಲಿಲ್ಲವೆಂದು ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರಿದಿಬ್ಬದಲ್ಲಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.
Vijaya Karnataka Web husband committed suicide
ಪತ್ನಿ ಮನೆಗೆ ಬರಲಿಲ್ಲವೆಂದು ಪತಿ ಆತ್ಮಹತ್ಯೆ


ಗ್ರಾಮದ ನಾಗಪ್ಪ (32)ಆತ್ಮಹತ್ಯೆ ಮಾಡಿಕೊಂಡವರು. ಇವರ ಪತ್ನಿ ತನ್ನ ಇಬ್ಬರು ಮಕ್ಕಳೊಂದಿಗೆ ತನ್ನ ತವರು ಮನೆಗೆ ತೆರಳಿದ್ದರು. ಪತ್ನಿಯನ್ನು ಮನೆಗೆ ಬರುವಂತೆ ನಾಗಪ್ಪ ಬಹಳಷ್ಟು ಬಾರಿ ಕರೆದಿದ್ದರೂ ಮನೆಗೆ ಬಂದಿರಲಿಲ್ಲ ಎನ್ನಲಾಗಿದೆ. ಇದರಿಂದ ಬೇಸರಗೊಂಡಿದ್ದ ನಾಗಪ್ಪ ತನ್ನ ಮನೆ ಮುಂಭಾಗದ ನಾಗೇಶ್‌ ಎಂಬುವರ ತೋಟದಲ್ಲಿ ನೇಣು ಹಾಕಿಕೊಂಡಿದ್ದಾನೆ ಎಂದು ಪಟ್ಟಣದ ಠಾಣೆಗೆ ದೂರು ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ