ಆ್ಯಪ್ನಗರ

ಪುಸ್ತಕಗಳ ಆಯ್ಕೆಗೆ ಆಹ್ವಾನ

2018ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಸಮಿತಿಗೆ ಬೆಂಗಳೂರಿನ ಉನ್ನತ ಮಟ್ಟದ ಆಯ್ಕೆ ಸಮಿತಿಯಿಂದ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.

Vijaya Karnataka 6 Jan 2019, 5:00 am
ಚಿಕ್ಕಮಗಳೂರು: 2018ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಸಮಿತಿಗೆ ಬೆಂಗಳೂರಿನ ಉನ್ನತ ಮಟ್ಟದ ಆಯ್ಕೆ ಸಮಿತಿಯಿಂದ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.
Vijaya Karnataka Web invitation to select books
ಪುಸ್ತಕಗಳ ಆಯ್ಕೆಗೆ ಆಹ್ವಾನ


ಪ್ರಕಾಶಕರು, ಲೇಖಕರು ಜ.30ರವರೆಗೆ ಕಾಪಿರೈಟ್‌ ಮಾಡಿಸಿರುವ ತಮ್ಮ ಪುಸ್ತಕಗಳನ್ನು ಜ.31ರೊಳಗೆ ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಅಂಬೇಡ್ಕರ್‌ ವೀಧಿ, ಬೆಂಗಳೂರು ಈ ವಿಳಾಸಕ್ಕೆ ಸಲ್ಲಿಸಬೇಕು. ಮಾಹಿತಿಗೆ ಮುಖ್ಯ ಗ್ರಂಥಾಲಯ ಅಧಿಕಾರಿ, ನಗರ ಕೇಂದ್ರ ಗ್ರಂಥಾಲಯ, ಚಿಕ್ಕಮಗಳೂರು (08262 235721) ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಪ್ರವಾಸಿ ಟ್ಯಾಕ್ಸಿ ಅರ್ಹತಾ ಪಟ್ಟಿ

ಚಿಕ್ಕಮಗಳೂರು: ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳಿಂದ ಪ್ರವಾಸಿ ಟ್ಯಾಕ್ಸಿ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-----------

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ