ಆ್ಯಪ್ನಗರ

ಹೊರನಾಡಿನಲ್ಲಿ ಮಹಾಚಂಡಿಕಾ ಹೋಮ

ಇಲ್ಲಿಯ ಹೊರನಾಡು ಅನ್ನಪೂರ್ಣೇಶ್ವರಿ ಅಮ್ಮನವರ ಸನ್ನಿಧಿಯಲ್ಲಿಗುರುವಾರ ಲೋಕಕಲ್ಯಾಣಾರ್ಥವಾಗಿ ಶ್ರೀಮನ್‌ ಮಹಾಚಂಡಿಕಾ ಹೋಮ ನಡೆಯಿತು. ಬೆಳಗ್ಗೆ 6.30ರಿಂದ ಸಪ್ತಶತಿ ಪಾರಾಯಣ, ವೇದ ಪಾರಾಯಣ, ಸುಂದರಕಾಂಡ ಪಾರಾಯಣ, ಕುಂಕುಮಾರ್ಚನೆ ಮತ್ತು ಪರಿವಾರ ದೇವರುಗಳಿಗೆ ವಿಶೇಷ ಪೂಜಾ ವಿಧಿವಿಧಾನಗಳು ನಡೆಯಿತು. ನಂತರ ಶ್ರೀಮನ್‌ ಮಹಾಚಂಡಿಕಾ ಹೋಮ, ಪೂರ್ಣಾಹುತಿ ನಡೆಯಿತು.

Vijaya Karnataka 11 Oct 2019, 5:00 am
ಕಳಸ: ಇಲ್ಲಿಯ ಹೊರನಾಡು ಅನ್ನಪೂರ್ಣೇಶ್ವರಿ ಅಮ್ಮನವರ ಸನ್ನಿಧಿಯಲ್ಲಿಗುರುವಾರ ಲೋಕಕಲ್ಯಾಣಾರ್ಥವಾಗಿ ಶ್ರೀಮನ್‌ ಮಹಾಚಂಡಿಕಾ ಹೋಮ ನಡೆಯಿತು. ಬೆಳಗ್ಗೆ 6.30ರಿಂದ ಸಪ್ತಶತಿ ಪಾರಾಯಣ, ವೇದ ಪಾರಾಯಣ, ಸುಂದರಕಾಂಡ ಪಾರಾಯಣ, ಕುಂಕುಮಾರ್ಚನೆ ಮತ್ತು ಪರಿವಾರ ದೇವರುಗಳಿಗೆ ವಿಶೇಷ ಪೂಜಾ ವಿಧಿವಿಧಾನಗಳು ನಡೆಯಿತು. ನಂತರ ಶ್ರೀಮನ್‌ ಮಹಾಚಂಡಿಕಾ ಹೋಮ, ಪೂರ್ಣಾಹುತಿ ನಡೆಯಿತು.
Vijaya Karnataka Web 10KLS1_35

ಕಾರ್ಯಕ್ರಮದಲ್ಲಿಸ್ಥಳಿಯರು ಸೇರಿದಂತೆ ರಾಜ್ಯ, ಹೊರರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ಬೆಳಗ್ಗೆ ಬೆಂಗಳೂರಿನ ಸೇಜಸ್ವಿ ರಘುನಾಥ ಅವರಿಂದ ಕೊಳಲು ವಾದನ, ಸಂಜೆ ಪಿ.ಎಸ್‌.ಯೋಗನರಸಿಂಹ ತಂಡದಿಂದ ತಾಳವಾದ್ಯ ಕಚೇರಿ, ರಾತ್ರಿ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಯವರಿಂದ ಯಕ್ಷಗಾನ ನಡೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ