ಆ್ಯಪ್ನಗರ

ಮೆಸ್ಕಾಂ ಎಂಜಿನಿಯರ್‌ ಎಸಿಬಿ ಬಲೆಗೆ

ನಗರದ ಮೆಸ್ಕಾಂ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಎಂಜಿನಿಯರ್‌ ಮೇಲೆ ಎಸಿಬಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿ ಬಂಧಿಸಿದ್ದಾರೆ.

Vijaya Karnataka 13 Jun 2019, 6:29 pm
ಚಿಕ್ಕಮಗಳೂರು: ನಗರದ ಮೆಸ್ಕಾಂ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಎಂಜಿನಿಯರ್‌ ಮೇಲೆ ಎಸಿಬಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿ ಬಂಧಿಸಿದ್ದಾರೆ.
Vijaya Karnataka Web mescom engineer acb trap
ಮೆಸ್ಕಾಂ ಎಂಜಿನಿಯರ್‌ ಎಸಿಬಿ ಬಲೆಗೆ


ಮೆಸ್ಕಾಂ ಸಹಾಯಕ ಎಂಜಿನಿಯರ್‌ ರಾಘವೇಂದ್ರ ಎಸಿಬಿ ಬಲೆಗೆ ಬಿದ್ದವರು. ಗ್ರಾಹಕರೊಬ್ಬರಿಗೆ ವಿದ್ಯುತ್‌ ಸಂಪರ್ಕ ನೀಡಲು 8 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು ಎಂಜಿನಿಯರ್‌ ರಾಘವೇಂದ್ರ ಸತಾಯಿಸುತ್ತಿದ್ದರು ಎನ್ನಲಾಗಿದೆ. ಕಚೇರಿಯಲ್ಲಿ ಹಣ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ