ಆ್ಯಪ್ನಗರ

ವ್ಯಕ್ತಿ ಸಾವು: ಕೊಲೆ ಶಂಕೆ

ಪಟ್ಟಣದ ಪ್ರವಾಸಿ ಮಂದಿರದಲ್ಲಿರುವ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.

Vijaya Karnataka 3 Jul 2019, 6:30 pm
ಅಜ್ಜಂಪುರ: ಪಟ್ಟಣದ ಪ್ರವಾಸಿ ಮಂದಿರದಲ್ಲಿರುವ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.
Vijaya Karnataka Web person death suspicious murder
ವ್ಯಕ್ತಿ ಸಾವು: ಕೊಲೆ ಶಂಕೆ


ಪಟ್ಟಣದ ವಾಸಿ ಆಂಜನಿ(55) ಮೃತಪಟ್ಟವರು. ಈತ ಮಣ್ಣು ಕೆಲಸ ಹಾಗೂ ಸಂತೆ ಮೈದಾನದಲ್ಲಿರುವ ಕೋಳಿ ಅಂಗಡಿಗಳಲ್ಲಿ ಕೋಳಿ ಕತ್ತರಿಸುವ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮಂಗಳವಾರ ಬೆಳಗ್ಗೆ 10ಗಂಟೆಯಲ್ಲಿ ಆತನನ್ನು ನೋಡಿದವರಿದ್ದಾರೆ. ಅಂಜನಿ ಮೇಲೆ ಯಾರೋ ಹಲ್ಲೆ ಮಾಡಿದ್ದು, ಸತ್ತ ನಂತರ ಮರದ ಬುಡಕ್ಕೆ ತಂದು ಪಂಚೆಯೊಂದಿಗೆ ನೇಣು ಬಿಗಿದಿದ್ದಾರೆ ಎಂದು ಶಂಕಿಸಲಾಗಿದೆ. ಅಂಜನಿಗೆ ಪತ್ನಿ, ಮಕ್ಕಳು ಇದ್ದಾರೆ. ಪಟ್ಟಣದ ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ