ಆ್ಯಪ್ನಗರ

ಗಂಗಾಮತಸ್ಥ ಸಂಘದಿಂದ ಪ್ರತಿಭಾ ಪುರಸ್ಕಾರ

ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಬೆಸ್ತ ಮತ್ತು ಗಂಗಾಮತ ಸಮುದಾಯದ ವಿದ್ಯಾರ್ಥಿಗಳಿಗೆ ಜಿಲ್ಲಾ ಗಂಗಾಮತಸ್ಥರ ಸಂಘದಿಂದ ಪ್ರತಿಭಾ ಪುರಸ್ಕಾರ ನೀಡಲಾಗುವುದು.

Vijaya Karnataka 14 Jul 2019, 5:00 am
ಚಿಕ್ಕಮಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಬೆಸ್ತ ಮತ್ತು ಗಂಗಾಮತ ಸಮುದಾಯದ ವಿದ್ಯಾರ್ಥಿಗಳಿಗೆ ಜಿಲ್ಲಾ ಗಂಗಾಮತಸ್ಥರ ಸಂಘದಿಂದ ಪ್ರತಿಭಾ ಪುರಸ್ಕಾರ ನೀಡಲಾಗುವುದು.
Vijaya Karnataka Web pratibha award by gangamastha sangha
ಗಂಗಾಮತಸ್ಥ ಸಂಘದಿಂದ ಪ್ರತಿಭಾ ಪುರಸ್ಕಾರ


ಅರ್ಹ ವಿದ್ಯಾರ್ಥಿಗಳು ಮೂಲ ಅಂಕಪಟ್ಟಿಯೊಂದಿಗೆ ನಗರದ ದೋಣಿ ಖಣದಲ್ಲಿರುವ ಜಿಲ್ಲಾ ಸಂಘದ ಕಚೇರಿಗೆ ಅಥವಾ ಆಯಾ ತಾಲೂಕು ಸಂಘಗಳ ಪದಾಧಿಕಾರಿಗಳಿಗೆ ಜು.31ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಮೊ.9448244930 ಸಂಪರ್ಕಿಸಬಹುದು ಎಂದು ಸಂಘದ ಅಧ್ಯಕ್ಷ ಕೆ.ಎಂ.ಧನಂಜಯ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ