ಆ್ಯಪ್ನಗರ

ಜಲಸಂರಕ್ಷ ಣೆಗೆ ಆದ್ಯತೆ ನೀಡಿ

ನರೇಗಾ ಯೋಜನೆಯಲ್ಲಿ ಜಲಸಂರಕ್ಷ ಣೆ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿ ಅನುಷ್ಠಾನಗೊಳಿಸಬೇಕು ಎಂದು ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್‌.ಅಶ್ವತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

Vijaya Karnataka 5 Apr 2019, 5:00 am
ತರೀಕೆರೆ ಗ್ರಾಮಾಂತರ: ನರೇಗಾ ಯೋಜನೆಯಲ್ಲಿ ಜಲಸಂರಕ್ಷ ಣೆ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿ ಅನುಷ್ಠಾನಗೊಳಿಸಬೇಕು ಎಂದು ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್‌.ಅಶ್ವತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
Vijaya Karnataka Web CKM-4SID1


ಅವರು ಗುರವಾರ ಲಕ್ಕವಳ್ಳಿ ಹೋಬಳಿಯ ಕರಕುಚ್ಚಿ ಗ್ರಾಮದಲ್ಲಿ ಉದ್ಯೋಗ ಖಾತರಿ ಯೋಜನೆಯ ಅನುದಾನದಲ್ಲಿ ನಿರ್ಮಣಗೊಂಡಿರುವ ಅಂಗನವಾಡಿ ಕೇಂದ್ರದ ವೀಕ್ಷಿಸಿ ,ಸೂಚಿಸಿದರು.ಅಂಗನವಾಡಿಯಲ್ಲಿ ಮಕ್ಕಳ ಹಾಜರಾತಿ,ಆಹಾರ ಪದಾರ್ಥಗಳ ಬಗ್ಗೆ ಮಾಹಿತಿ ಪಡೆದರು. ಗ್ರಾ.ಪಂ.ವ್ಯಾಪ್ತಿಗಳಲ್ಲಿ ಸಮರ್ಪಕ ಕಸ ವಿಲೇವಾರಿ ಮಾಡಬೇಕು. ಕಂದಾಯ ವಸೂಲಾತಿಯಲ್ಲಿ ಪ್ರಗತಿ ಸಾಧಿಸಬೇಕು ಎಂದು ಪಂಚಾಯಿತಿ ಅಭಿವೃಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ತಾ.ಪಂ.ಇಓ ವಿಶಾಲಾಕ್ಷ ಮ್ಮ, ಉದ್ಯೋಗ ಖಾತರಿ ಯೋಜನೆಯ ಅಧಿಕಾರಿಗಳಾದ ಸಚಿನ್‌, ಷಡಾಕ್ಷ ರಿ ಹಾಗೂ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ