ಆ್ಯಪ್ನಗರ

ನಿವೃತ್ತ ನೌಕರ ಆಕಸ್ಮಿಕವಾಗಿ ರೈಲಿಗೆ ಬಿದ್ದು ಸಾವು

ಪಟ್ಟಣದ ವಿವೇಕಾನಂದ ನಗರದ ನಿವಾಸಿ ನಿವೃತ್ತ ಕಂದಾಯ ಇಲಾಖೆಯ ನೌಕರ ಹಾಲಪ್ಪ (67) ಆಕಸ್ಮಿಕವಾಗಿ ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ.

Vijaya Karnataka 23 Jul 2019, 5:00 am
ಕಡೂರು: ಪಟ್ಟಣದ ವಿವೇಕಾನಂದ ನಗರದ ನಿವಾಸಿ ನಿವೃತ್ತ ಕಂದಾಯ ಇಲಾಖೆಯ ನೌಕರ ಹಾಲಪ್ಪ (67) ಆಕಸ್ಮಿಕವಾಗಿ ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ.
Vijaya Karnataka Web retired employee dies by accident
ನಿವೃತ್ತ ನೌಕರ ಆಕಸ್ಮಿಕವಾಗಿ ರೈಲಿಗೆ ಬಿದ್ದು ಸಾವು


ಕಡೂರು-ಬಳ್ಳೆಕೆರೆ ಮಧ್ಯೆ ಇರುವ ಬಂಡಿಕೊಪ್ಪಲು ಸಮೀಪದ ರೈಲ್ವೆ ಗೇಟ್‌ನಲ್ಲಿ ಸೋಮವಾರ ಬೆಳಗ್ಗೆ 6ರಿಂದ 9 ಗಂಟೆಯೊಳಗೆ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಮೃತಪಟ್ಟಿದ್ದು. ಕಡೂರು ರೈಲ್ವೆ ನಿಲ್ದಾಣಾಧಿಕಾರಿ ಬೀರೂರು ರೈಲ್ವೆ ಪೊಲೀಸ್‌ಗೆ ಮಾಹಿತಿ ನೀಡಿದ್ದಾರೆ. ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಮಹಜರು ನಡೆಸಿ ದೂರು ದಾಖಲಿಸಿಕೊಂಡು ಶವವನ್ನು ಕಡೂರು ಆಸ್ಪತ್ರೆಗೆ ಶವ ಪರೀಕ್ಷೆ ನಡೆಸಿ ನಂತರ ವಾರಸುದಾರರಿಗೆ ನೀಡಲಾಯಿತು ಎಂದು ರೈಲ್ವೆ ಪೊಲೀಸ್‌ ನವೀನ್‌ ಮಾಹಿತಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ