ಆ್ಯಪ್ನಗರ

ಲೈಂಗಿಕ ಕಿರುಕುಳ ಆರೋಪಿ ಸಿಪಿಐ ಅಮಾನತಿಗೆ ಆಗ್ರಹ

ಹಾವೇರಿ ಜಿಲ್ಲೆ ಗುತ್ತಲ ತಾಂಡಾದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿರುವ ಬ್ಯಾಡಗಿ ಪೊಲೀಸ್‌ ಠಾಣೆಯ ಸರ್ಕಲ್‌ ಇನ್ಸ್‌ಪೆಕ್ಟರ್‌ ಚಿದಾನಂದ್‌ ಅವರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿ ಗುರುವಾರ ತಾಲೂಕು ಬಂಜಾರ ಸೇವಾ ಸಮಿತಿ ಮತ್ತು ವಿಶ್ವ ಬಂಜಾರ ಪರಿಷತ್‌ ವತಿಯಿಂದ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

Vijaya Karnataka 21 Dec 2018, 5:00 am
ತರೀಕೆರೆ: ಹಾವೇರಿ ಜಿಲ್ಲೆ ಗುತ್ತಲ ತಾಂಡಾದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿರುವ ಬ್ಯಾಡಗಿ ಪೊಲೀಸ್‌ ಠಾಣೆಯ ಸರ್ಕಲ್‌ ಇನ್ಸ್‌ಪೆಕ್ಟರ್‌ ಚಿದಾನಂದ್‌ ಅವರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿ ಗುರುವಾರ ತಾಲೂಕು ಬಂಜಾರ ಸೇವಾ ಸಮಿತಿ ಮತ್ತು ವಿಶ್ವ ಬಂಜಾರ ಪರಿಷತ್‌ ವತಿಯಿಂದ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web sexual harassment accused cpi suspended
ಲೈಂಗಿಕ ಕಿರುಕುಳ ಆರೋಪಿ ಸಿಪಿಐ ಅಮಾನತಿಗೆ ಆಗ್ರಹ


ಸಮಿತಿ ಪದಾಧಿಕಾರಿಗಳಾದ ಯೋಗೇಂದ್ರನಾಯ್ಕ, ಶೇಖರನಾಯ್ಕ, ಚೆನ್ನಾನಾಯ್ಕ, ಅಣ್ಣಪ್ಪನಾಯ್ಕ, ವಿಜಯನಾಯ್ಕ, ನಾಗರಾಜನಾಯ್ಕ ಹಾಗೂ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ