ಆ್ಯಪ್ನಗರ

ರಂಭಾಪುರಿ ಪೀಠಕ್ಕೆ ಶೋಭಾ ಕರಂದ್ಲಾಜೆ ಭೇಟಿ

ಪಟ್ಟಣದ ಜಗದ್ಗುರು ರಂಭಾಪುರಿ ಪೀಠಕ್ಕೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಶೋಭಾ ಕರಂದ್ಲಾಜೆ ಅವರು ಗುರುವಾರ ಭೇಟಿ ನೀಡಿದರು.

Vijaya Karnataka 29 Mar 2019, 5:00 am
ಬಾಳೆಹೊನ್ನೂರು: ಪಟ್ಟಣದ ಜಗದ್ಗುರು ರಂಭಾಪುರಿ ಪೀಠಕ್ಕೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಶೋಭಾ ಕರಂದ್ಲಾಜೆ ಅವರು ಗುರುವಾರ ಭೇಟಿ ನೀಡಿದರು.
Vijaya Karnataka Web CKM-28BHR2


ಅವರು ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ, ಜಗದ್ಗುರು ರೇಣುಕಾಚಾರ್ಯರ ಮೂರ್ತಿ, ಶಕ್ತಿಮಾತೆ ಚೌಡೇಶ್ವರಿ, ಶ್ರೀ ಸೋಮೇಶ್ವರ ದೇವಾಲಯಕ್ಕೆ ತೆರಳಿ ವಿಷೇಷ ಪೂಜೆ ಸಲ್ಲಿಸಿದರು.

2014ರಲ್ಲಿ ಶೋಭಾ ಕರಂದ್ಲಾಜೆ ಅವರು ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾಗ ರಂಭಾಪುರಿ ಪೀಠದ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದಲ್ಲಿನ ಹರಕೆ ನಂದಿಗೆ, ಹರಕೆ ಸಲ್ಲಿಸಿ ಜಯಗಳಿಸಿದ್ದರು. ಅದರಂತೆ ಈ ಬಾರಿಯೂ ಹರಕೆ ನಂದಿಗೆ ವಿಷೇಶ ಪ್ರಾರ್ಥನೆ ಸಲ್ಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ