ಆ್ಯಪ್ನಗರ

ಭದ್ರಾನದಿಯಲ್ಲಿ ಸಿದ್ದಾರ್ಥ ಅಸ್ಥಿ ವಿಸರ್ಜನೆ

ಕೆಫೆ ಕಾಫಿ ಡೇ ಮಾಲೀಕ ಸಿದ್ದಾರ್ಥ ಅವರ ಅಸ್ಥಿ ವಿಸರ್ಜನೆಯ ಧಾರ್ಮಿಕ ವಿಧಿಗಳನ್ನು ಖಾಂಡ್ಯ ಶ್ರೀ ತ್ರಯಂಬಕ ಮೃತ್ಯುಂಜಯ ಮಾರ್ಕಾಂಡೇಶ್ವರ ಸ್ವಾಮಿ ದೇವಸ್ಥಾನದ ಭದ್ರಾನದಿ ತಟದಲ್ಲಿ ಶುಕ್ರವಾರ ನೆರವೇರಿಸಲಾಯಿತು.

Vijaya Karnataka 10 Aug 2019, 5:00 am
ಬಾಳೆಹೊನ್ನೂರು (ಚಿಕ್ಕಮಗಳೂರು)
Vijaya Karnataka Web CKM-9BHR4

ಕೆಫೆ ಕಾಫಿ ಡೇ ಮಾಲೀಕ ಸಿದ್ದಾರ್ಥ ಅವರ ಅಸ್ಥಿ ವಿಸರ್ಜನೆಯ ಧಾರ್ಮಿಕ ವಿಧಿಗಳನ್ನು ಖಾಂಡ್ಯ ಶ್ರೀ ತ್ರಯಂಬಕ ಮೃತ್ಯುಂಜಯ ಮಾರ್ಕಾಂಡೇಶ್ವರ ಸ್ವಾಮಿ ದೇವಸ್ಥಾನದ ಭದ್ರಾನದಿ ತಟದಲ್ಲಿ ಶುಕ್ರವಾರ ನೆರವೇರಿಸಲಾಯಿತು.

ಸಿದ್ಧಾರ್ಥ ಪತ್ನಿ, ಪುತ್ರರು, ಕುಟುಬಸ್ಥರು ಮತ್ತು ಶಾಸಕ ಟಿ.ಡಿ.ರಾಜೇಗೌಡ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್‌.ವಿ.ಮಂಜುನಾಥ್‌ ಸೇರಿದಂತೆ ಅಭಿಮಾನಿಗಳು ಪಾಲ್ಗೊಂಡಿದ್ದರು. ಧಾರ್ಮಿಕ ವಿಧಿವಿಧಾನಗಳು ಮಂಜುನಾಥ್‌ಭಟ್‌ ಹಾಗೂ ಶ್ರೀ ಪ್ರಸಾದ ಭಟ್‌ ಅವರ ನೇತೃತ್ವದಲ್ಲಿ ನಡೆದವು.




ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ