ಆ್ಯಪ್ನಗರ

ವಿಶೇಷ ಉಪನ್ಯಾಸ ಕಾರ್ಯಾಗಾರ

ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ಇಸ್ರೋ ಪ್ರಾದೇಶಿಕ ಕೇಂದ್ರವಾದ ರೀಜಿನಲ್‌ ರಿಮೋಟ್‌ ಸೆನ್ಸಿಂಗ್‌ ಸೆಂಟರ್‌-ಸೌತ್‌ ಸಂಸ್ಥೆಯ ಸಹಯೋಗದೊಂದಿಗೆ ವಿಜ್ಞಾನ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆ.27ರಿಂದ 29ರ ವರೆಗೆ ಬೇಸಿಕ್‌ ಪ್ರಿನ್ಸಿಪಲ್ಸ್‌ ಅಂಡ್‌ ಅಪ್ಲಿಕೇಷನ್ಸ್‌ ಆಫ್‌ ಜಿಯೋಇನ್‌ಫಾರ್‌ಮ್ಯಾಟಿಕ್ಸ್‌ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಮಾಲೆ ಕಾರ್ಯಾಗಾರ ಆಯೋಜಿಸಿದೆ.

Vijaya Karnataka Web 14 Aug 2019, 5:00 am
ಚಿಕ್ಕಮಗಳೂರು: ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ಇಸ್ರೋ ಪ್ರಾದೇಶಿಕ ಕೇಂದ್ರವಾದ ರೀಜಿನಲ್‌ ರಿಮೋಟ್‌ ಸೆನ್ಸಿಂಗ್‌ ಸೆಂಟರ್‌-ಸೌತ್‌ ಸಂಸ್ಥೆಯ ಸಹಯೋಗದೊಂದಿಗೆ ವಿಜ್ಞಾನ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆ.27ರಿಂದ 29ರ ವರೆಗೆ ಬೇಸಿಕ್‌ ಪ್ರಿನ್ಸಿಪಲ್ಸ್‌ ಅಂಡ್‌ ಅಪ್ಲಿಕೇಷನ್ಸ್‌ ಆಫ್‌ ಜಿಯೋಇನ್‌ಫಾರ್‌ಮ್ಯಾಟಿಕ್ಸ್‌ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಮಾಲೆ ಕಾರ್ಯಾಗಾರ ಆಯೋಜಿಸಿದೆ.
Vijaya Karnataka Web special lecture workshop
ವಿಶೇಷ ಉಪನ್ಯಾಸ ಕಾರ್ಯಾಗಾರ


ಆಸಕ್ತ ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಯುವ ಉಪನ್ಯಾಸಕರು ಆ.20ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಮಾಹಿತಿಗಾಗಿ ದೂ. 080-29721550 ಮತ್ತು ksಠಿa.ಜಟkಃಜಞaಜ್ಝಿ.್ಚಟಞ, ksಠಿa್ಚadಛಿಞy.ಜ್ಞಿ ಸಂಪರ್ಕಿಸಲು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ ರಮೇಶ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ