ಆ್ಯಪ್ನಗರ

ನಾಡ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಡೆಯಾಲದ ರೈತ ಸತ್ಯನಾರಾಯಣ (57) ಅನಾರೋಗ್ಯದಿಂದ ಬೇಸತ್ತು ಶುಕ್ರವಾರ ಸಂಜೆ ನಾಡ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Vijaya Karnataka 9 Dec 2018, 9:15 pm
ನರಸಿಂಹರಾಜಪುರ : ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಡೆಯಾಲದ ರೈತ ಸತ್ಯನಾರಾಯಣ (57) ಅನಾರೋಗ್ಯದಿಂದ ಬೇಸತ್ತು ಶುಕ್ರವಾರ ಸಂಜೆ ನಾಡ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web suicide is shot by nada kovi
ನಾಡ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ


ಹೊಡೆಯಾಲದ ಸಣ್ಣ ರೈತರಾದ ಸತ್ಯನಾರಾಯಣ, ಹಲವು ವರ್ಷಗಳಿಂದ ಪಾಶ್ವವಾಯುವಿಗೆ ತುತ್ತಾಗಿದ್ದರು. ಹಲವು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಪ್ರಯೋಜನವಾಗಿದ್ದರಿಂದ ಬೇಸತ್ತು, ತಮ್ಮ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡಿನ ಶಬ್ದ ಕೇಳಿ ಸಮೀಪದ ಗದ್ದೆಯಲ್ಲಿ ಹುಲ್ಲು ಕೊಯ್ಯುತ್ತಿದ್ದ ಅವರ ಪತ್ನಿ ಮೀನಾಕ್ಷಿ, ಮಗ ಸಂದೇಶ, ಸೊಸೆ ಹಾಗೂ ಅವರ ತಮ್ಮ ಮನೆಗೆ ಬಂದು ನೋಡಿದಾಗ ಮೃತಪಟ್ಟಿದ್ದರು. ಸತ್ಯನಾರಾಯಣ ಅವರ ಪುತ್ರ ಸಂದೇಶ್‌ ಸ್ಥಳೀಯ ಠಾಣೆಗೆ ದೂರು ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ