ನರಸಿಂಹರಾಜಪುರ: ರಿಸರ ಸಂರಕ್ಷ ಣೆಯಲ್ಲಿ ಎಲ್ಲರ ಹೊಣೆಗಾರಿಕೆ ಇದೆ ಎಂಬುದನ್ನು ಅರಿಯಬೇಕು ಎಂದು ಬಡಗಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷ ಕ ಆರ್.ನಾಗರಾಜ್ ಹೇಳಿದರು.
ಅವರು ಪಟ್ಟಣದ ಅಂಬೇಡ್ಕರ್ ನಗರದಲ್ಲಿರುವ ಅಂಗನವಾಡಿಯಲ್ಲಿ ಧ.ಗ್ರಾ.ಯೋಜನೆಯ ಬಸ್ತಿಮಠದ ಜ್ಞಾನವಿಕಾಸ ಕೇಂದ್ರದ ಆಶ್ರಯದಲ್ಲಿ ಭಾನುವಾರ ನಡೆದ ಪರಿಸರ ಕಾರ್ಯಕ್ರಮದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರಕೃತಿದತ್ತವಾದ ಪರಿಸರವನ್ನು ಹಾಳು ಮಾಡಬಾರದು. ಇಂದು ಜನಸಂಖ್ಯೆ ಹೆಚ್ಚಳ, ನಗರೀಕರಣದಿಂದ ಕಾಡು ನಾಶವಾಗುತ್ತಿದೆ. ಪರಿಸರ ನಾಶದಿಂದಲೇ ಇಂದು ಅತಿವೃಷ್ಠಿ, ಆನಾವೃಷ್ಠಿಯಾಗುತ್ತಿದೆ. ಪರಿಸರ ಸಮಲೋತನವನ್ನು ಕಾಪಾಡಬೇಕಾಗಿದೆ ಎಂದರು.
ಧ.ಗ್ರಾ.ಯೋಜನೆಯ ಮೇಲ್ವಿಚಾರಕ ರಮೇಶ್, ಜ್ಞಾನವಿಕಾಸ ಕೇಂದ್ರದ ಅಧ್ಯಕ್ಷೆ ನಾಗರತ್ನ, ಸಂಯೋಜಕಿ ಭಾನುಮತಿ, ಸೇವಾ ಪ್ರತಿನಿಧಿ ವೀಣಾ ಮತ್ತಿತರರು ಪಾಲ್ಗೊಂಡಿದ್ದರು.
ಅವರು ಪಟ್ಟಣದ ಅಂಬೇಡ್ಕರ್ ನಗರದಲ್ಲಿರುವ ಅಂಗನವಾಡಿಯಲ್ಲಿ ಧ.ಗ್ರಾ.ಯೋಜನೆಯ ಬಸ್ತಿಮಠದ ಜ್ಞಾನವಿಕಾಸ ಕೇಂದ್ರದ ಆಶ್ರಯದಲ್ಲಿ ಭಾನುವಾರ ನಡೆದ ಪರಿಸರ ಕಾರ್ಯಕ್ರಮದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರಕೃತಿದತ್ತವಾದ ಪರಿಸರವನ್ನು ಹಾಳು ಮಾಡಬಾರದು. ಇಂದು ಜನಸಂಖ್ಯೆ ಹೆಚ್ಚಳ, ನಗರೀಕರಣದಿಂದ ಕಾಡು ನಾಶವಾಗುತ್ತಿದೆ. ಪರಿಸರ ನಾಶದಿಂದಲೇ ಇಂದು ಅತಿವೃಷ್ಠಿ, ಆನಾವೃಷ್ಠಿಯಾಗುತ್ತಿದೆ. ಪರಿಸರ ಸಮಲೋತನವನ್ನು ಕಾಪಾಡಬೇಕಾಗಿದೆ ಎಂದರು.
ಧ.ಗ್ರಾ.ಯೋಜನೆಯ ಮೇಲ್ವಿಚಾರಕ ರಮೇಶ್, ಜ್ಞಾನವಿಕಾಸ ಕೇಂದ್ರದ ಅಧ್ಯಕ್ಷೆ ನಾಗರತ್ನ, ಸಂಯೋಜಕಿ ಭಾನುಮತಿ, ಸೇವಾ ಪ್ರತಿನಿಧಿ ವೀಣಾ ಮತ್ತಿತರರು ಪಾಲ್ಗೊಂಡಿದ್ದರು.