ಆ್ಯಪ್ನಗರ

ಇಂದು ವಿದ್ಯುತ್‌ ವ್ಯತ್ಯಯ

ಪಟ್ಟಣ ಉಪ ವಿಭಾಗ ವ್ಯಾಪ್ತಿಯ ಅಜ್ಜಂಪುರ ಪಟ್ಟಣ ವ್ಯಾಪ್ತಿಯಲ್ಲಿ ಜೂ.14 ರಂದು ವಿವಿಧೆಡೆ ವಿದ್ಯುತ್‌ ವ್ಯತ್ಯವಾಗಲಿದೆ.

Vijaya Karnataka 14 Jun 2019, 5:00 am
ಅಜ್ಜಂಪುರ : ಪಟ್ಟಣ ಉಪ ವಿಭಾಗ ವ್ಯಾಪ್ತಿಯ ಅಜ್ಜಂಪುರ ಪಟ್ಟಣ ವ್ಯಾಪ್ತಿಯಲ್ಲಿ ಜೂ.14 ರಂದು ವಿವಿಧೆಡೆ ವಿದ್ಯುತ್‌ ವ್ಯತ್ಯವಾಗಲಿದೆ.
Vijaya Karnataka Web Power


ಸಾಯಿಬಾಬಾ ದೇವಸ್ಥಾನದ ಹತ್ತಿರದಿಂದ ಕನ್ನಡ ನೂತನ ಶಾಲೆವರೆಗೆ ಹಾಲಿ ರಸ್ತೆಗೆ ಬಂದಿರುವ ಕಂಬಗಳನ್ನು 11 ಕೆವಿ ಮಾರ್ಗ, ಪರಿವರ್ತಕ ಕೇಂದ್ರ ಮತ್ತು ಎಲ್‌ಟಿ ಮಾರ್ಗಗಳನ್ನು ಸ್ವಯಂ ಕಾರ್ಯ ನಿರ್ವಹಣೆ ಯೋಜನೆಯಡಿ ಸ್ಥಳಾಂತರಿಸುವ ಕಾಮಗಾರಿ ನಡೆಯಲಿದೆ. ಜೂ. 14, 15ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಅಂಬೇಡ್ಕರ್‌ ಬಡಾವಣೆ, ಗೊಂಡೇದಹಳ್ಳಿ, ಬಗ್ಗವಳ್ಳಿ, ವಡೇರಹಳ್ಳಿ, ಶ್ಯಾನುಭೋಗನಹಳ್ಳಿ, ಸೊಕ್ಕೆ, ರಂಗಾಪುರ, ಕಲ್ಲು ಶೆಟ್ಟಿಹಳ್ಳಿ, ಮಾಕನಹಳ್ಳಿ, ರಂಗಾಪುರ, ಕಾರಣಘಟ್ಟ ಗ್ರಾಮಗಳಿಗೆ ವಿದ್ಯುತ್‌ ವ್ಯತ್ಯಯ ಆಗಲಿದೆ. ವಿದ್ಯುತ್‌ ಬಳಕೆದಾರರು ಸಹಕರಿಸಲು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ