ಆ್ಯಪ್ನಗರ

ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಬಿ.ಎಸ್‌.ಯಡಿಯೂರಪ್ಪ ಅವರು ಸೋಮವಾರ ವಿಶ್ವಾಸ ಮತ ಸಾಬೀತುಪಡಿಸಿದ ಹಿನ್ನೆಲೆಯಲ್ಲಿ ಪಟ್ಟಣದ ವಾಟರ್‌ ಟ್ಯಾಂಕ್‌ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಹಿ ಹಂಚಿ ಸಂಭ್ರಮಾಚರಿಸಿದರು.

Vijaya Karnataka 30 Jul 2019, 5:00 am
ನರಸಿಂಹರಾಜಪುರ : ಬಿ.ಎಸ್‌.ಯಡಿಯೂರಪ್ಪ ಅವರು ಸೋಮವಾರ ವಿಶ್ವಾಸ ಮತ ಸಾಬೀತುಪಡಿಸಿದ ಹಿನ್ನೆಲೆಯಲ್ಲಿ ಪಟ್ಟಣದ ವಾಟರ್‌ ಟ್ಯಾಂಕ್‌ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಹಿ ಹಂಚಿ ಸಂಭ್ರಮಾಚರಿಸಿದರು.
Vijaya Karnataka Web CKM-29NRP4


ಬಿಜೆಪಿ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಕೆ.ಪಿ.ಸಂಪತ್‌ಕುಮಾರ್‌, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎನ್‌.ನಾಗೇಶ್‌ ಮಾತನಾಡಿದರು.

ತಾ.ಪಂ .ಅಧ್ಯಕ್ಷೆ ಈ.ಸಿ.ಜಯಶ್ರೀಮೋಹನ, ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಬಿ.ಎಸ್‌.ಆಶೀಶ್‌ಕುಮಾರ್‌, ಅಲ್ಪ ಸಂಖ್ಯಾತ ಘಟಕದ ಕಾರ್ಯದರ್ಶಿ ಎಂ.ಪಿ.ಸನ್ನಿ, ತಾಲೂಕು ಕಾರ್ಯದರ್ಶಿಗಳಾದ ಎಸ್‌.ಗೋಪಾಲ್‌, ಕೆಸವೆಮಂಜುನಾಥ್‌ ಮತ್ತಿತರರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ