ಆ್ಯಪ್ನಗರ

ಭದ್ರಾ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ನೀರು ಪಾಲು

ಸಂತೋಷ್ ನೇಪಾಳದಿಂದ ಬಂದು ಎನ್.ಆರ್.ಪುರದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ. ನೇಪಾಳದಿಂದ ಬಂದಿದ್ದ ದಮ್ಮೂರ್ ಸಂಬಂಧಿ ಸಂತೋಷ್ ಮನೆಗೆ ಆಗಮಿಸಿದ್ದ.

Vijaya Karnataka Web 21 Apr 2019, 12:12 pm
ಚಿಕ್ಕಮಗಳೂರು: ಭದ್ರಾ ಹಿನ್ನೀರಿನಲ್ಲಿ ದಡ ದಾಟುವಾಗ ಇಬ್ಬರು ಯುವಕರು ನೀರುಪಾಲಾಗಿದ್ದಾರೆ.
Vijaya Karnataka Web ಪೊಲೀಸ್‌
ಪೊಲೀಸ್‌


ದಡ ದಾಟುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಎನ್.ಆರ್.ಪುರ ತಾಲೂಕಿನ ಮೂರು ಕಣ್ಣಿನ ಸೇತುವೆ ಬಳಿ ಈ ಘಟನೆ ನಡೆದಿದೆ.

ಸಂತೋಷ್ (19), ದಮ್ಮೂರ್ (24) ಮೃತ ಯುವಕರು.

ಸಂತೋಷ್ ನೇಪಾಳದಿಂದ ಬಂದು ಎನ್.ಆರ್.ಪುರದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ. ನೇಪಾಳದಿಂದ ಬಂದಿದ್ದ ದಮ್ಮೂರ್ ಸಂಬಂಧಿ ಸಂತೋಷ್ ಮನೆಗೆ ಆಗಮಿಸಿದ್ದ.

ದಮ್ಮೂರ್ ಜತೆ ನನ್ನ ಕರೆದುಕೊಂಡು ದಡ ದಾಟುವಾಗ ಆಯತಪ್ಪಿ ಬಿದ್ದು ನೀರು ಪಾಲಾಗಿದ್ದಾರೆ.

ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ತನಿಖೆ ಮುಂದುವರಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ