ಆ್ಯಪ್ನಗರ

ನಾಲ್ಕು ಗಂಟೆಗೂ ಹೆಚ್ಚುಕಾಲ ವಾಹನ ಸಂಚಾರ ಸ್ಥಗಿತ

ಬಾರಿ ಮಳೆಯಿಂದಾಗಿ ಕೊಟ್ಟಿಗೆಹಾರ ಗಂಗಾಮೂಲ ರಸ್ತೆಯಲ್ಲಿ ಕೂವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಯಿಲುಮನೆ ಸಮೀಪ ಏಳಕ್ಕೂ ಅಧಿಕ ಮರಗಳು ರಸ್ತೆಗೆ ಉರುಳಿದ ಪರಿಣಾಮ 4 ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡಿತು.

Vijaya Karnataka 23 May 2019, 5:00 am
ಕೊಟ್ಟಿಗೆಹಾರ: ಬಾರಿ ಮಳೆಯಿಂದಾಗಿ ಕೊಟ್ಟಿಗೆಹಾರ ಗಂಗಾಮೂಲ ರಸ್ತೆಯಲ್ಲಿ ಕೂವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಯಿಲುಮನೆ ಸಮೀಪ ಏಳಕ್ಕೂ ಅಧಿಕ ಮರಗಳು ರಸ್ತೆಗೆ ಉರುಳಿದ ಪರಿಣಾಮ 4 ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡಿತು.
Vijaya Karnataka Web vehicle traffic breaks for more than four hours
ನಾಲ್ಕು ಗಂಟೆಗೂ ಹೆಚ್ಚುಕಾಲ ವಾಹನ ಸಂಚಾರ ಸ್ಥಗಿತ


ಬುಧವಾರ ಮಧ್ಯಾಹ್ನ ಸುರಿದ ಬಾರಿ ಮಳೆಯಿಂದಾಗಿ ಮರಗಳು ರಸ್ತೆಗುರುಳಿದ್ದು ಮರಗಳು ಬಿದ್ದ ರಭಸಕ್ಕೆ ಕೆಲ ವಿದ್ಯುತ್‌ ಕಂಬಗಳು ಜಖಂಗೊಂಡಿವೆ. ಇದರಿಂದಾಗಿ ವಾಹನ ಸಂಚಾರ ಸ್ಥಗಿತಗೊಂಡಿತು. ಕೂಡಲೇ ಸ್ಥಳೀಯರು ಸ್ಥಳಕ್ಕಾಗಮಿಸಿದ್ದು ರಸ್ತೆಗೆ ಬಿದ್ದ ಮರಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಜೆಡಿಎಸ್‌ ತಾಲೂಕು ಅಧ್ಯಕ್ಷ ಲಕ್ಷ ್ಮಣಗೌಡ, ಸ್ಥಳೀಯರಾದ ಬಾಪ್ತಿ ತಳಗೂರು, ಜಯರಾಮ್‌, ಸಿದ್ದಿಕ್‌ ಬಣಕಲ್‌, ಚನ್ನಕೇಶವಗೌಡ ಮುಂತಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ