ಆ್ಯಪ್ನಗರ

ದೇವರಿಗೆ ವಾಮಾಚಾರ ಮಾಡಿ ಕಳವು

ದೇವರಿಗೆ ವಾಮಾಚಾರ ಮಾಡಿ ಕಳ್ಳತನ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಇಂದಾವರ ಗ್ರಾಮದಲ್ಲಿ ನಡೆದಿದೆ.

Vijaya Karnataka Web 21 Dec 2017, 11:32 am
ಚಿಕ್ಕಮಗಳೂರು : ದೇವರಿಗೆ ವಾಮಾಚಾರ ಮಾಡಿ ಕಳ್ಳತನ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಇಂದಾವರ ಗ್ರಾಮದಲ್ಲಿ ನಡೆದಿದೆ.
Vijaya Karnataka Web witchcraft to god and theft
ದೇವರಿಗೆ ವಾಮಾಚಾರ ಮಾಡಿ ಕಳವು


ವಾಮಾಚಾರ ಮಾಡಿ ದೇವರ ಬೆಳ್ಳಿ ವಿಗ್ರಹ ಸೇರಿ ಇತರ ವಸ್ತುಗಳನ್ನು ಕಳವು ಮಾಡಲಾಗಿದೆ. ಇಂದಾವರ ಗ್ರಾಮದ ಚೌಡೇಶ್ವರಿ ದೇವಾಲಯದ ಸುತ್ತ ಮತ್ತು ದೇವರ ಮೂರ್ತಿಗೂ ತಂತಿ,ನಿಂಬೆಹಣ್ಣು, ಅರಿಶಿಣ ಕುಂಕುಮ ಬಳಸಿ ವಾಮಾಚಾರ ನಡೆಸಿರುವುದು ಪತ್ತೆಯಾಗಿದೆ.

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ