ಆ್ಯಪ್ನಗರ

ಕೊಟ್ಟಿಗೆಹಾರ: ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಆಂಬ್ಯುಲೆನ್ಸ್‌ನಲ್ಲೇ ಹೆರಿಗೆ

​ಸಮಾಜ ಸೇವಕ ಆರೀಫ್‌ ಅವರು ಫಾತಿಮಾ ಅವರನ್ನು ಮೂಡಿಗೆರೆ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗ ಮಧ್ಯದಲ್ಲೆ ಆಂಬ್ಯುಲೆನ್ಸ್‌ನಲ್ಲಿ ಹೆರಿಗಯಾಗಿದೆ. ತಾಯಿ ಮತ್ತು ಮಗುವನ್ನು ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ದಾಖಲಿಸಿದರು.

Vijaya Karnataka Web 30 Nov 2020, 10:48 pm
ಕೊಟ್ಟಿಗೆಹಾರ: ಹೆರಿಗೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ಕರೆದೊ ಯ್ಯುವ ವೇಳೆ ಆಂಬ್ಯುಲೆನ್ಸ್‌ನಲ್ಲೇ ಹೆರಿಗೆಯಾದ ಘಟನೆ ಸೋಮವಾರ ಸಂಜೆ ನಡೆದಿದೆ.
Vijaya Karnataka Web ಆಂಬ್ಯುಲೆನ್ಸ್
ಆಂಬ್ಯುಲೆನ್ಸ್


ಬಣಕಲ್‌ ಗ್ರಾ. ಪಂ. ವ್ಯಾಪ್ತಿಯ ಮತ್ತಿಕಟ್ಟೆಯ ಕಾಫಿ ತೋಟವೊಂದರಲ್ಲಿಕಾರ್ಮಿಕರಾಗಿದ್ದ ಅಸ್ಸಾಂ ಮೂಲದ ಫಾತಿಮಾ ಎಂಬುವವರಿಗೆ ಸೋಮವಾರ ಸಂಜೆ ಹೆರಿಗೆ ನೋವು ಕಾಣಿಸಿ ಕೊಂಡಿದೆ.

ಸಮಾಜ ಸೇವಕ ಆರೀಫ್‌ ಅವರು ಫಾತಿಮಾ ಅವರನ್ನು ಮೂಡಿಗೆರೆ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗ ಮಧ್ಯದಲ್ಲೆ ಆಂಬ್ಯುಲೆನ್ಸ್‌ನಲ್ಲಿ ಹೆರಿಗಯಾಗಿದೆ. ತಾಯಿ ಮತ್ತು ಮಗುವನ್ನು ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರು ಆರೋಗ್ಯವಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ