ಆ್ಯಪ್ನಗರ

ಸಾಲಬಾಧೆ: ರೈತ ಆತ್ಮಹತ್ಯೆ

ಸಾಲಕ್ಕೆ ಬೇಸತ್ತು ತಾಲೂಕಿನ ಕರಿಯಾಲ ಗ್ರಾಮದ ರೈತನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಬುಧವಾರ ನಡೆದಿದೆ.

ವಿಕ ಸುದ್ದಿಲೋಕ 23 Sep 2016, 8:25 pm
ಹಿರಿಯೂರು : ಸಾಲಕ್ಕೆ ಬೇಸತ್ತು ತಾಲೂಕಿನ ಕರಿಯಾಲ ಗ್ರಾಮದ ರೈತನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಬುಧವಾರ ನಡೆದಿದೆ.
Vijaya Karnataka Web
ಸಾಲಬಾಧೆ: ರೈತ ಆತ್ಮಹತ್ಯೆ


ಗ್ರಾಮದ ಭೂತೇಶ (28) ಆತ್ಮಹತ್ಯೆ ಮಾಡಿಕೊಂಡ ರೈತ. ಐದು ಬಾರಿ ಕೊಳವೆ ಬಾವಿ ಕೊರೆಸುವ ಸಂಬಂಧ ಜನರಿಂದ ಕೈಸಾಲ ಮಾಡಿದ್ದು, ಮಳೆ ಇಲ್ಲದೆ, ಕೊಳವೆ ಬಾವಿಯಲ್ಲೂ ನೀರಿಲ್ಲದೆ ಬಿತ್ತನೆಯಾಗಿದ್ದ ಶೇಂಗಾ ಮತ್ತು ಈರುಳ್ಳಿ ಒಣಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸಂಬಂಧಿಕರು ಠಾಣೆಗೆ ದೂರು ಸಲ್ಲಿಸಿರುವುದಾಗಿ ಸಿಪಿಐ ಸುದರ್ಶನ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ