ಆ್ಯಪ್ನಗರ

ಸಾಲ ಬಾಧೆ : ರೈತ ಮಹಿಳೆ ಆತ್ಮಹತ್ಯೆ

ಹೊಳಲ್ಕೆರೆ ತಾಲೂಕಿನ ಕುನಗಲಿ ಗ್ರಾಮದ ರೈತ ಮಹಿಳೆಯೊಬ್ಬರು ಸಾಲ ಬಾಧೆ ತಾಳಲಾರದೆ ನೇಣು ಹಾಕಿಕೊಂಡು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Vijaya Karnataka 20 Dec 2018, 9:17 pm
ಚಿತ್ರದುರ್ಗ : ಹೊಳಲ್ಕೆರೆ ತಾಲೂಕಿನ ಕುನಗಲಿ ಗ್ರಾಮದ ರೈತ ಮಹಿಳೆಯೊಬ್ಬರು ಸಾಲ ಬಾಧೆ ತಾಳಲಾರದೆ ನೇಣು ಹಾಕಿಕೊಂಡು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web debt affliction a farmer woman commits suicide
ಸಾಲ ಬಾಧೆ : ರೈತ ಮಹಿಳೆ ಆತ್ಮಹತ್ಯೆ


ಗ್ರಾಮದ ನಳಿನಾ (26) ಮೃತರು. ಈಕೆಯ ಪತಿ ಸುನೀಲ್‌ ಕುಮಾರ್‌ ಜತೆ ಜಮೀನÜನ್ನು ಆಧಾರ ಮಾಡಿ ಅರೇಹಳ್ಳಿ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್‌ನಲ್ಲಿ ಬೆಳೆಸಾಲ ಮತ್ತು ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಟ್ರಾಕ್ಟರ್‌ ಟ್ರೈಲರ್‌ ತೆಗೆದುಕೊಂಡಿದ್ದರು.

ಇತ್ತೀಚಿಗೆ ಮಳೆ ಬೆಳೆ ಆಗದ ಕಾರಣ ಬುಧವಾರ ಬೆಳಗ್ಗೆ 9ರ ಸುಮಾರಿಗೆ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ ಮನೆಯಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ಈ ಬಗ್ಗೆ ಚಿಕ್ಕಜಾಜೂರು ಠಾಣೆಯಲ್ಲಿ ಕೇಸು ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ