ಆ್ಯಪ್ನಗರ

ಯಡಿಯೂರಪ್ಪ ಸರಕಾರ ಅಸ್ಥಿರಗೊಳಿಸುತ್ತಿದ್ದಾರೆ: ಸಿದ್ದು

ಸಂವಿಧಾನಬದ್ಧವಾಗಿ ರಚನೆಯಾಗಿರುವ ಸರಕಾರವನ್ನು ಕುತಂತ್ರ ಮಾಡಿ ಕಿತ್ತು ಹಾಕಲು ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಯತ್ನಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

Vijaya Karnataka 11 Feb 2019, 5:00 am
ಹೊಸದುರ್ಗ (ಚಿತ್ರದುರ್ಗ): ಸಂವಿಧಾನಬದ್ಧವಾಗಿ ರಚನೆಯಾಗಿರುವ ಸರಕಾರವನ್ನು ಕುತಂತ್ರ ಮಾಡಿ ಕಿತ್ತು ಹಾಕಲು ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಯತ್ನಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
Vijaya Karnataka Web yeddyurappas government is destabilizing siddhu
ಯಡಿಯೂರಪ್ಪ ಸರಕಾರ ಅಸ್ಥಿರಗೊಳಿಸುತ್ತಿದ್ದಾರೆ: ಸಿದ್ದು


ತಾಲೂಕಿನ ಭಗೀರಥ ಮಠದ ಧಾರ್ಮಿಕ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಅಧಿಕಾರದ ಹುಚ್ಚು ಹಿಡಿದಿದೆ. ತಾನು ಮುಖ್ಯಮಂತ್ರಿ ಆಗಲು ಹಪಹಪಿಸುತ್ತಿದ್ದಾರೆ. ರಾಜ್ಯ ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್‌ನ ಶಾಸಕರಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದರು.

ಲೋಕಸಭಾ ಚುನಾವಣಾ ಸಿದ್ಧತೆಗೆ ರಾಜ್ಯದಲ್ಲಿ ಮೋದಿ ರಾರ‍ಯಲಿ ಆರಂಭಿಸಿದ್ದಾರೆ ಎಂಬ ಪ್ರೆಶ್ನೆಗೆ, ಆಯಾ ಪಕ್ಷ ದವರು ಪ್ರಚಾರ ಮಾಡಿಕೊಳ್ಳಲಿ. ನಮಗೂ ಸಮಯ ಬರುತ್ತದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ