ಆ್ಯಪ್ನಗರ

ರೋಡ್‌ ರೋಲರ್‌ಗೆ ಬಲಿಯಾದ ಬಾಲಕ

ಹೆಮ್ಮಿಗೆಪುರ ವಾರ್ಡ್ 198 ರಲ್ಲಿ ರಸ್ತೆ ಕಾಮಗಾರಿ ವೇಳೆ ಜಲ್ಲಿ ಸಮ ಮಾಡುವ ಯಂತ್ರಕ್ಕೆ ಸಿಲುಕಿ ಬಾಲಕನೊಬ್ಬ ಮೃತಪಟ್ಟಿದ್ದಾನೆ.

Vijaya Karnataka Web 26 May 2018, 2:46 pm
ಬೆಂಗಳೂರು: ಹೆಮ್ಮಿಗೆಪುರ ವಾರ್ಡ್ 198 ರಲ್ಲಿ ರಸ್ತೆ ಕಾಮಗಾರಿ ವೇಳೆ ಜಲ್ಲಿ ಸಮ ಮಾಡುವ ಯಂತ್ರಕ್ಕೆ ಸಿಲುಕಿ ಬಾಲಕನೊಬ್ಬ ಮೃತಪಟ್ಟಿದ್ದಾನೆ.
Vijaya Karnataka Web death.


ಬಿಬಿಎಂಪಿ ರಸ್ತೆ ಕಾಮಗಾರಿ ವೇಳೆ ದುರಂತ ನಡೆದಿದ್ದು, ಮನು (11) ಮೃತ ಬಾಲಕ.

ರಸ್ತೆಗೆ ಡಾಂಬರ್ ಹಾಕುವ ಕಾಮಗಾರಿ ನಡೆಯುತ್ತಿರುವಾಗ ಸೈಕಲ್ ತುಳಿಯುತ್ತ ಬಾಲಕ ಬರುತ್ತಿರುವುದನ್ನು ಗಮನಿಸದ ಚಾಲಕ ಆತನ ಮೇಲೆಯೇ ಯಂತ್ರ
ವನ್ನು ಚಲಾಯಿಸಿದ್ದಾನೆ.

ಯಂತ್ರಕ್ಕೆ ಸಿಲುಕಿದ ಬಾಲಕ ದಾರುಣವಾಗಿ ಮೃತಪಟ್ಟಿದ್ದಾನೆ. ಸುಬ್ರಹ್ಮಣ್ಯ ಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ತಪ್ಪಿತಸ್ಥರ ವಿರುದ್ಧ ದೂರು ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ