ಆ್ಯಪ್ನಗರ

ಹಾಡಹಗಲೇ ಎಪಿಎಂಸಿ ಅಧ್ಯಕ್ಷನ ಮೇಲೆ ಗುಂಡಿನ ದಾಳಿ

ಕೋಗಿಲು ಕ್ರಾಸ್‌ ಸಿಗ್ನಲ್‌ನಲ್ಲಿ ದಾಸನಪುರ ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಅವರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ.

ವಿಕ ಸುದ್ದಿಲೋಕ 3 Feb 2017, 1:54 pm
ಯಲಹಂಕ: ಕೋಗಿಲು ಕ್ರಾಸ್‌ ಸಿಗ್ನಲ್‌ನಲ್ಲಿ ದಾಸನಪುರ ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಅವರ ಮೇಲೆ ಅಪರಿಚಿತರು ಹಾಡ ಹಗಲೇ ಗುಂಡಿನ ದಾಳಿ ನಡೆಸಿದ್ದಾರೆ.
Vijaya Karnataka Web firing on apmc president shrinivasin yelahanka
ಹಾಡಹಗಲೇ ಎಪಿಎಂಸಿ ಅಧ್ಯಕ್ಷನ ಮೇಲೆ ಗುಂಡಿನ ದಾಳಿ


ಜೈಲಿನಲ್ಲಿರುವ ಪಾಯ್ಸನ್ ರಾಮನ ಸೋದರ ಆಗಿರುವ ಶ್ರೀನಿವಾಸ್ ಕೂಡ ರೌಡಿ ಶೀಟರ್‌ ಎನ್ನಲಾಗಿದೆ.

ಇಬ್ಬರು ದಾಳಿಕೋರರು ಪಲ್ಸರ್‌ ಬೈಕ್‌ನಲ್ಲಿ ಬಂದು ನಡು ರಸ್ತೆಯಲ್ಲೇ ಶ್ರೀನಿವಾಸ್‌ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಶ್ರೀನಿವಾಸ್‌ ಅವರ ಕಾರು ಚಾಲಕ ಕೂಡ ಗಾಯಗೊಂಡಿದ್ದಾರೆ. ಶ್ರೀನಿವಾಸ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Yelahanka, APMC President Murder, Kadabagere Srinivas, ಕೋಗಿಲು ಕ್ರಾಸ್‌, ಎಪಿಎಂಸಿ ಶ್ರೀನಿವಾಸ್‌, ಗುಂಡಿನ ದಾಳಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ