ಆ್ಯಪ್ನಗರ

ಖಾಸಗಿ ಸುದ್ದಿ ವಾಹಿನಿ ಪತ್ರಕರ್ತ ಆತ್ಮಹತ್ಯೆ

ಕೆ. ಆರ್ ಪುರಂ ನಲ್ಲಿರುವ ತಮ್ಮ ನಿವಾಸದಲ್ಲಿ ಅವರು ಸಾವಿಗೆ ಶರಣಾಗಿದ್ದು ಅವರು ಪ್ರಾದೇಶಿಕ ಸುದ್ದಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದರು.

TIMESOFINDIA.COM 5 Jun 2019, 3:56 pm
ಬೆಂಗಳೂರು: ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದ ನಯಾಝ್ ಖಾನ್ ಎಂಬುವವರು ಬುಧವಾರ ಮುಂಜಾನೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
Vijaya Karnataka Web Suicide


ಕೆ. ಆರ್ ಪುರಂ ನಲ್ಲಿರುವ ತಮ್ಮ ನಿವಾಸದಲ್ಲಿ ಅವರು ಸಾವಿಗೆ ಶರಣಾಗಿದ್ದು ಅವರು ಪ್ರಾದೇಶಿಕ ಸುದ್ದಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದರು.

ನಗರದ ಪೊಲೀಸ್ ಕಮಿಷನರ್ ಟಿ ಸುನೀಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದ್ದು, ಸಾವಿಗೆ ಕಾರಣ ತಿಳಿದುಬಂದಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ