ಆ್ಯಪ್ನಗರ

ಸಾಲಬಾಧೆ: ರೈತ ಆತ್ಮಹತ್ಯೆ

ತಾಲೂಕಿನ ಕಳ್ಳಿರೊಪ್ಪ ಗ್ರಾಮದಲ್ಲಿ ಸಾಲಬಾಧೆಯಿಂದ ರೈತನೊಬ್ಬ ಮನೆಯಲ್ಲಿ ನೇಣುಹಾಕಿಕೊಂಡು ಶನಿವಾರ ಮೃತಪಟ್ಟಿದ್ದಾರೆ.

ವಿಕ ಸುದ್ದಿಲೋಕ 5 Mar 2017, 8:18 pm
ಚಿತ್ರದುರ್ಗ : ತಾಲೂಕಿನ ಕಳ್ಳಿರೊಪ್ಪ ಗ್ರಾಮದಲ್ಲಿ ಸಾಲಬಾಧೆಯಿಂದ ರೈತನೊಬ್ಬ ಮನೆಯಲ್ಲಿ ನೇಣುಹಾಕಿಕೊಂಡು ಶನಿವಾರ ಮೃತಪಟ್ಟಿದ್ದಾರೆ.
Vijaya Karnataka Web
ಸಾಲಬಾಧೆ: ರೈತ ಆತ್ಮಹತ್ಯೆ


ಚಂದ್ರಪ್ಪ(74)ಮೃತರು. ರೈತ ತಮ್ಮ ಜಮೀನಲ್ಲಿ ಅಡಕೆ ತೋಟ, ಕಡ್ಲೆ ಬೆಳೆ ಬೆಳೆಯಲು ಐಟಿಬಿಐ ಬ್ಯಾಂಕ್‌ನಲ್ಲಿ ಮೂರು ಲಕ್ಷ ರೂ., ಕೃಷಿ ಸಾಲ, ಕೈಗಡವಾಗಿ ಮೂರು ಲಕ್ಷ ರೂಪಾಯಿ ಸಾಲ ಮಾಡಿದ್ದರೆನ್ನಲಾಗಿದೆ. ಬೊರ್‌ವೆಲ್‌ನಲ್ಲಿ ನೀರು ಬಾರದೇ ಬಿತ್ತಿದ ಬೆಳೆಗಳೆಲ್ಲ ಒಣಗಿ ಹೋದ ಪರಿಣಾಮ ಸಾಲ ತೀರಿಸುವುದು ಹೇಗೆ ಎನ್ನುವ ಚಿಂತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ