ಆ್ಯಪ್ನಗರ

ಮುಷ್ಕರ:ಜಾನುವಾರುಗಳಿಗೆ ಸಿಗದ ಚಿಕಿತ್ಸೆ

ನಾಲ್ಕು ದಿನಗಳಿಂದ ಪಶು ಆಸ್ಪತ್ರೆ ನೌಕರರು ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ ಗ್ರಾಮದ ಜಾನುವಾರುಗಳಿಗೆ ಚಿಕಿತ್ಸೆ ಸಿಗದೇ ಪರದಾಡುವಂತಾಗಿದೆ.

ವಿಕ ಸುದ್ದಿಲೋಕ 21 May 2017, 6:31 pm
ನ್ಯಾಮತಿ: ನಾಲ್ಕು ದಿನಗಳಿಂದ ಪಶು ಆಸ್ಪತ್ರೆ ನೌಕರರು ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ ಗ್ರಾಮದ ಜಾನುವಾರುಗಳಿಗೆ ಚಿಕಿತ್ಸೆ ಸಿಗದೇ ಪರದಾಡುವಂತಾಗಿದೆ.
Vijaya Karnataka Web
ಮುಷ್ಕರ:ಜಾನುವಾರುಗಳಿಗೆ ಸಿಗದ ಚಿಕಿತ್ಸೆ


ನ್ಯಾಮತಿಯಲ್ಲಿ ಕೆಲವು ರೈತರ ಜಾನುವಾರುಗಳಿಗೆ ಕೆಚ್ಚಲು ಬಾವು, ಜಂತು ಹುಳು ಬಾಧೆ ಸೇರಿದಂತೆ ಇತರೆ ಕಾಯಿಲೆಗಳಿಂದ ಬಳಲುತ್ತಿದ್ದು, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯುತ್ತಿಲ್ಲ. ಮೂಕ ಪ್ರಾಣಿಗಳ ಸ್ಥಿತಿ ಮೂಕ ವೇದನೆಯಾಗಿದೆ. ಸರಕಾರ ಕೂಡಲೇ ಪಶು ಆಸ್ಪತ್ರೆ ನೌಕರರ ಬೇಡಿಕೆ ಈಡೇರಿಸಿ,ಜಾನುವಾರುಗಳ ಹಿತ ಕಾಯಬೇಕೆಂದುಎಂದು ಜಾನುವಾರು ಮಾಲೀಕರು ಒತ್ತಾಯಿಸಿದ್ದಾರೆ .

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ