ಆ್ಯಪ್ನಗರ

ಗಾಣಿಗ ಸಮಾಜದ ಸಭೆ 24ಕ್ಕೆ

ತಾಲೂಕಿನ ಗಾಣಿಗ ಸಮಾಜದ ಸದಸ್ಯರ ವಾರ್ಷಿಕ ಸಭೆಯನ್ನು ಸೆ.24ರಂದು ಬೆಳಗ್ಗೆ 10ಕ್ಕೆ ನಗರದ ನದಿ ದಡದ ರಾಘವೇಂದ್ರ ಸ್ವಾಮಿ ಮಠದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ವಿಕ ಸುದ್ದಿಲೋಕ 21 Sep 2017, 7:44 pm
ಹರಿಹರ : ತಾಲೂಕಿನ ಗಾಣಿಗ ಸಮಾಜದ ಸದಸ್ಯರ ವಾರ್ಷಿಕ ಸಭೆಯನ್ನು ಸೆ.24ರಂದು ಬೆಳಗ್ಗೆ 10ಕ್ಕೆ ನಗರದ ನದಿ ದಡದ ರಾಘವೇಂದ್ರ ಸ್ವಾಮಿ ಮಠದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
Vijaya Karnataka Web  24
ಗಾಣಿಗ ಸಮಾಜದ ಸಭೆ 24ಕ್ಕೆ


ಶಾಸಕ ಎಚ್‌.ಎಸ್‌.ಶಿವಶಂಕರ್‌ ಅಧ್ಯಕ್ಷ ತೆ ವಹಿಸುವರು. ತಹಸೀಲ್ದಾರ್‌ ಜಿ.ನಳಿನ, ಮಾಜಿ ಶಾಸಕ ಎಚ್‌.ಎಸ್‌.ಶಿವಶಂಕರ್‌, ನಗರಸಭೆ ಮಾಜಿ ಅಧ್ಯಕ್ಷ ಎಸ್‌.ರಾಮಪ್ಪ, ಜೆಡಿಎಸ್‌ ಜಿಲ್ಲಾಧ್ಯಕ್ಷ ಬಿ.ಚಿದಾನಂದಪ್ಪ, ಹಿರಿಯ ಮುಖಂಡ ಎನ್‌.ಜಿ.ನಾಗನಗೌಡ್ರು, ಜಿಪಂ ಸದಸ್ಯ ಬಿ.ಎಂ.ವಾಗೀಶಸ್ವಾಮಿ, ಸಮಾಜದ ಜಿಲ್ಲಾಧ್ಯಕ್ಷ ಕೆ.ಎಸ್‌.ಮಲ್ಲೇಶಪ್ಪ, ಉಪಾಧ್ಯಕ್ಷ ಜೆ.ಎನ್‌.ಜಗದೀಶ್ವರ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ರಾಷ್ಟ್ರಪತಿ ಪದಕ ಪುರಸ್ಕೃತ ಬಿಎಸ್‌ಎಫ್‌ ನಿವೃತ್ತ ಡಿಐಜಿ ಗುರುಸಿದ್ದಪ್ಪ ಮಜ್ಜಿಗಿ ಅವರನ್ನು ಸನ್ಮಾನಿಸಲಾಗುವುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ