ಆ್ಯಪ್ನಗರ

ಪ್ರೀತಿಸಿದವಳು ವಿಷ ಕುಡಿದಳೆಂದು ಆಸ್ಪತ್ರೆಯಲ್ಲಿ ನೇಣಿಗೆ ಶರಣಾದ

ದಾವಣಗೆರೆಯ ಜಿಲ್ಲಾಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Vijaya Karnataka Web 23 Dec 2017, 11:25 am
ದಾವಣಗೆರೆ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊನ್ನಾಳಿ ತಾಲೂಕಿನ ಮಹೇಶ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
Vijaya Karnataka Web  man suicide in hospital
ಪ್ರೀತಿಸಿದವಳು ವಿಷ ಕುಡಿದಳೆಂದು ಆಸ್ಪತ್ರೆಯಲ್ಲಿ ನೇಣಿಗೆ ಶರಣಾದ


ಹೊನ್ನಾಳಿ ತಾಲೂಕಿನ ಕಮಲಪುರದ ಮಹೇಶ್ ಮತ್ತು ರಂಜಿತಾ ಪ್ರೀತಿಸುತ್ತಿದ್ದರು. ರಂಜಿತಾಗೆ ಮನೆಯವರು ಬೇರೆ ಮದುವೆ ಮಾಡಿಕೊಟ್ಟಿದ್ದರು. ಕಳೆದ ಕೆಲ‌ವು ದಿನಗಳ ಹಿಂದೆ ಮಹೇಶ್ ಹಾವೇರಿಯ ರಾಣೆಬೆನ್ನೂರಿಗೆ ಹೋಗಿದ್ದು, ಇಬ್ಬರ ನಡುವೆ ಜಗಳವಾಗಿ ರಂಜಿತಾವಿಷ ಕುಡಿದು ಅತ್ಮಹತ್ಯೆಗೆ ಯತ್ನಿಸಿದ್ದರು.

ರಂಜಿತಾ ಅವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಪೋಲೀಸ್ ಪ್ರಕರಣ ದಾಖಲಾಗುತ್ತದೆ ಎನ್ನುವ ಭಯದಿಂದ ಮಹೇಶ್ ನೇಣಿಗೆ ಶರಣಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ