ಆ್ಯಪ್ನಗರ

ಪತ್ರಕರ್ತ ರವಿ ಬೆಳಗೆರೆಗೆ ಜಾಮೀನು

ಪತ್ರಕರ್ತ ರವಿ ಬೆಳಗೆರೆ ಈಗ ನಿರಾಳರಾಗಿದ್ದಾರೆ.

Vijaya Karnataka Web 10 Oct 2017, 9:19 pm
ದಾವಣಗೆರೆ: ಮಾನನಷ್ಟ ಪ್ರಕರಣವೊಂದಕ್ಕೆ ಸಂಬಂಧಿಸಿ ಪತ್ರಕರ್ತ ರವಿ ಬೆಳಗೆರೆಗೆ ಜಾಮೀನು ಮಂಜೂರಾಗಿದೆ.
Vijaya Karnataka Web bail to ravi belegere
ಪತ್ರಕರ್ತ ರವಿ ಬೆಳಗೆರೆಗೆ ಜಾಮೀನು


ಮಂಗಳವಾರ ಪತ್ರಕರ್ತ ರವಿ ಬೆಳಗೆರೆ ಇಲ್ಲಿನ ಜೆಎಂಎಫ್‌ಸಿ 2ನೇ ನ್ಯಾಯಾಲಯಕ್ಕೆ ಹಾಜರಾಗಿದ್ದು, ಜಾಮೀನು ಸಿಕ್ಕಿದ್ದು, ಬಂಧನದ ಭೀತಿಯಿಂದ ಪಾರಾಗಿದ್ದಾರೆ.

ಮೂರು ಸಲ ನ್ಯಾಯಾಲಯಕ್ಕೆ ಗೈರು ಹಾಜರಾದ ಹಿನ್ನೆಲೆ ಕೋರ್ಟ್‌ ಬಂಧನದ ವಾರೆಂಟ್‌ ಹೊರಡಿಸಿತ್ತು.

ಈ ಸಂಬಂಧ ರವಿ ಬೆಳಗೆರೆ ಪರ ವಕೀಲರು ಜಾಮೀನಿಗೆ ಅರ್ಜಿ ಹಾಕಿದ್ದರು.

ಕೆಜಿ ಯಲ್ಲಪ್ಪ ಎಂಬುವರು ರವಿಬೆಳಗೆರೆ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದರು.

Bail to Ravi Belegere

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ