ಆ್ಯಪ್ನಗರ

ಬೈಕ್‌-ಜೀಪ್‌ ಡಿಕ್ಕಿ: ಯುವಕ ಸಾವು

ತಾಲೂಕಿನ ಸೂಳೆಕೆರೆ ಅರಸನಘಟ್ಟ ನಡುವಿನ ರಸ್ತೆಯಲ್ಲಿ ಮಂಗಳವಾರ ಬೈಕ್‌ ಮತ್ತು ಗ್ಯಾಸ್‌ ಸಿಲಿಂಡರ್‌ ತುಂಬಿದ ಮಹೇಂದ್ರ ಪಿಕಪ್‌ ವಾಹನ ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಸ್ಥಳದಲ್ಲಿ ಮೃತಪಟ್ಟಿದ್ದಾನೆ.

Vijaya Karnataka 27 Feb 2019, 5:00 am
ಚನ್ನಗಿರಿ: ತಾಲೂಕಿನ ಸೂಳೆಕೆರೆ ಅರಸನಘಟ್ಟ ನಡುವಿನ ರಸ್ತೆಯಲ್ಲಿ ಮಂಗಳವಾರ ಬೈಕ್‌ ಮತ್ತು ಗ್ಯಾಸ್‌ ಸಿಲಿಂಡರ್‌ ತುಂಬಿದ ಮಹೇಂದ್ರ ಪಿಕಪ್‌ ವಾಹನ ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಸ್ಥಳದಲ್ಲಿ ಮೃತಪಟ್ಟಿದ್ದಾನೆ.
Vijaya Karnataka Web bike jeep collision the death of a young man
ಬೈಕ್‌-ಜೀಪ್‌ ಡಿಕ್ಕಿ: ಯುವಕ ಸಾವು


ತಾಲೂಕಿನ ಕೆಂಗಾಪುರ ಗ್ರಾಮದ ಬೈಕ್‌ ಸವಾರ ಸಂಜೀವ್‌ಕುಮಾರ್‌(25) ಮೃತ ಯುವಕ. ಚನ್ನಗಿರಿಯಿಂದ ಕೆಂಗಾಪುರ ಗ್ರಾಮಕ್ಕೆ ತೆರಳುತ್ತಿದ್ದ ಬೈಕ್‌ ಹಾಗೂ ದಾವಣಗೆರೆ ಕಡೆಯಿಂದ ಬರುತ್ತಿದ್ದ ಸಿಲಿಂಡರ್‌ ತುಂಬಿದ ಜೀಪ್‌ ನಡುವೆ ಪರಸ್ಪರ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಪಿಎಸ್‌ಐ ಶಿವರುದ್ರಪ್ಪ ಮೇಟಿ ಭೇಟಿ ನೀಡಿ, ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ