ಆ್ಯಪ್ನಗರ

ದಾವಣಗೆರೆಯ ನಿಟ್ಟುವಳ್ಳಿಯಲ್ಲಿ 3 ವರ್ಷದ ಕಂದಮ್ಮನಿಗೆ ವಿಷ ಕುಡಿಸಿ ಆತ್ಮಹತ್ಯೆ ಮಾಡಿಕೊಂಡ ತಂದೆ

ಹೆತ್ತ ಮಗುವಿಗೆ ತಂದೆ ವಿಷವಿಕ್ಕಿ ತಾನೂ ನೇಣು ಬಿಗಿದುಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಈ ಘಟನೆ ನಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Vijaya Karnataka Web 8 Feb 2020, 7:37 pm
ದಾವಣಗೆರೆ: ಹೆತ್ತ ಮಗಳಿಗೆ ವಿಷವಿಕ್ಕಿದ ತಂದೆ, ತಾನೂ ನೇಣು ಬಿಗಿದುಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆ ತಂದೆ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
Vijaya Karnataka Web youth suicide


ದಾವಣಗೆರೆಯ ನಿಟ್ಟುವಳ್ಳಿಯಲ್ಲಿ ಹೆತ್ತ ಮಗುವಿಗೆ ವಿಷ ಕುಡಿಸಿದ ತಂದೆ, ಮಂಚದ ಮೇಲೆ ಮಲಗಿಸಿ ತಾನೂ ನೇಣು ಬಿಗಿದುಕೊಂಡಿದ್ದಾನೆ. ಮೃತ ದುರ್ದೈವಿಗಳನ್ನು ಜಯಂತ್ (35), ಮಾನಸ (3) ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದ ಹಿನ್ನಲೆ ಜಯಂತ್ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇನ್ನು, ಸ್ಥಳಕ್ಕೆ ದಾವಣಗೆರೆಯ ಕೆಟಿಜೆ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ. ಅಲ್ಲದೆ, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

3 ವರ್ಷದ ಮಗಳಿಗೆ ಮದ್ಯ ಕುಡಿಸಿ ಸಂಭ್ರಮಿಸಿದ ರೌಡಿಶೀಟರ್‌, ಪತ್ನಿ ಪ್ರಶ್ನಿಸಿದ್ದಕ್ಕೆ ಸ್ಕ್ರೂಡ್ರೈವರ್ ನಿಂದ ಚುಚ್ಚಿ ಹಿಂಸೆ

ಬೆಂಗಳೂರಿನಲ್ಲಿ ಪ್ರೀತಿಯ ಬೆದರಿಕೆಗೆ ಸಾವಿಗೆ ಶರಣಾದ ಯುವಕ

ರಾಷ್ಟ್ರ ರಾಜಧಾನಿಯಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ಹತ್ಯೆ! ಪ್ರೇಮ ನಿರಾಕರಿಸಿದ್ದಕ್ಕೆ 'ಪ್ರೀತಿ'ಗೆ ಗುಂಡೇಟು?

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ