ಆ್ಯಪ್ನಗರ

ದಾವಣಗೆರೆಯಲ್ಲಿ ಮುಂದುವರಿದ ಐಟಿ ದಾಳಿ

ರಾಜ್ಯದ ಪ್ರಖ್ಯಾತ ಜವಳಿ ಉದ್ಯಮಿ ಬಿ ಸಿ ಶಿವಕುಮಾರ್ ಮನೆ ಹಾಗೂ ಜವಳಿ ಅಂಗಡಿಗಳ ಮೇಲೆ ಐಟಿ ದಾಳಿ ನಡೆದಿದೆ.

Vijaya Karnataka Web 14 Mar 2018, 12:27 pm
ದಾವಣಗೆರೆ: ರಾಜ್ಯದ ಪ್ರಖ್ಯಾತ ಜವಳಿ ಉದ್ಯಮಿ ಬಿ ಸಿ ಶಿವಕುಮಾರ್ ಮನೆ ಹಾಗೂ ಜವಳಿ ಅಂಗಡಿಗಳ ಮೇಲೆ ಐಟಿ ದಾಳಿ ನಡೆದಿದೆ. ಇವರು ಬಿ ಸಿ ಶಿವಕುಮಾರ್ ಬಿ ಎಸ್ ಚನ್ನಬಸಪ್ಪ ಅಂಡ್ ಸನ್ಸ್ ಜವಳಿ ಮಳಿಗೆಗಳ ಮಾಲೀಕ.
Vijaya Karnataka Web it raid at davanagere
ದಾವಣಗೆರೆಯಲ್ಲಿ ಮುಂದುವರಿದ ಐಟಿ ದಾಳಿ


ಬೆಂಗಳೂರು ಹಾಗೂ ದಾವಣಗೆರೆಯ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ...

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ