ಆ್ಯಪ್ನಗರ

ಯುವಕನ ಬರ್ಬರ ಕೊಲೆ

ದಾವಣಗೆರೆಯ ಪಿಬಿ ರಸ್ತೆಯಲ್ಲಿರುವ ಪ್ರೀತಂ ಬಾರ್ ಎದುರು ಕಲ್ಲು ಎತ್ತಿ ಹಾಕಿ‌ ಯುವಕನನ್ನು ಕೊಲೆ ಮಾಡಲಾಗಿದೆ.

Vijaya Karnataka Web 11 Jul 2018, 2:27 pm
ದಾವಣಗೆರೆ: ನಗರದ ಪಿಬಿ ರಸ್ತೆಯಲ್ಲಿರುವ ಪ್ರೀತಂ ಬಾರ್ ಎದುರು ಕಲ್ಲು ಎತ್ತಿ ಹಾಕಿ‌ ಯುವಕನನ್ನು ಕೊಲೆ ಮಾಡಲಾಗಿದೆ.
Vijaya Karnataka Web death jpge


ವಿನೋಬನಗರ ನಿವಾಸಿ ಭರತ್(22) ಕೊಲೆಯಾದ ಯುವಕ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ಯುವಕನ ಶವದ ಬಳಿ ಆಧಾರ್ ಕಾರ್ಡ್ ಪತ್ತೆಯಾಗಿದ್ದು, ವಿದ್ಯಾನಗರ ಪೊಲೀಸರು ತನಿಖೆ ಆರಂಭಿಸಿದ್ದು, ಶ್ವಾನದಳ ತಂಡ ಕೂಡ ಆಗಮಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ