ಆ್ಯಪ್ನಗರ

ಮಾಂಗಲ್ಯ ಸರ ಅಪಹರಣ

ಸಂಬಂಧಿಯೊಬ್ಬರ ಶವ ಸಂಸ್ಕಾರ ಮುಗಿಸಿ ಮನೆಗೆ ವಾಪಸ್‌ ಬರುವ ವೇಳೆ ಬೈಕ್‌ನಲ್ಲಿ ಬಂದ ಅಪರಿಚಿತನೊಬ್ಬ ಮಾಂಗಲ್ಯ ಸರ ಅಪಹರಿಸಿದ ಘಟನೆ ಸಂಚಾರ ಪೊಲೀಸ್‌ರೊಬ್ಬರ ಮನೆ ಮುಂದೆ ನಡೆದಿದೆ.

Vijaya Karnataka 25 Nov 2018, 5:00 am
ದಾವಣಗೆರೆ : ಸಂಬಂಧಿಯೊಬ್ಬರ ಶವ ಸಂಸ್ಕಾರ ಮುಗಿಸಿ ಮನೆಗೆ ವಾಪಸ್‌ ಬರುವ ವೇಳೆ ಬೈಕ್‌ನಲ್ಲಿ ಬಂದ ಅಪರಿಚಿತನೊಬ್ಬ ಮಾಂಗಲ್ಯ ಸರ ಅಪಹರಿಸಿದ ಘಟನೆ ಸಂಚಾರ ಪೊಲೀಸ್‌ರೊಬ್ಬರ ಮನೆ ಮುಂದೆ ನಡೆದಿದೆ.
Vijaya Karnataka Web mangalya sarai abduction
ಮಾಂಗಲ್ಯ ಸರ ಅಪಹರಣ


ಶಿವಕುಮಾರ ಸ್ವಾಮಿ ಬಡಾವಣೆ ನಿವಾಸಿ ರೂಪಾದೇವಿ ಗುರುವಾರ ನಾಗನೂರು ಗ್ರಾಮದಲ್ಲಿ ಶವಸಂಸ್ಕಾರ ಮುಗಿಸಿ ಶಿವಕುಮಾರ ಸ್ವಾಮಿ ಬಡಾವಣೆಯ 2ನೇ ಹಂತದ ಲ್ಲಿರುವ ಸಂಚಾರಿ ಪೊಲೀಸ್‌ ಸುಭಾಷ್‌ ಅವರ ಮನೆ ಮುಂಭಾಗದಿಂದ ತಮ್ಮ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಕಳ್ಳ ಕೊರಳಲಿದ್ದ ಸುಮಾರು 35ಗ್ರಾಂ ಬಂಗಾರದ ಮಾಂಗಲ್ಯ ಸರವನ್ನು ರಭಸದಿಂದ ಕಿತ್ತುಕೊಳ್ಳಲು ಪ್ರಯತ್ನಿಸಿದ್ದು, ಬಿಗಿಯಾಗಿ ಸರ ಹಿಡಿದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸರ ಕಟ್ಟಾದ 5 ಗ್ರಾಂ ಬಂಗಾರ ಕಳ್ಳರು ಅಪಹರಿಸಿದ್ದಾರೆ. ಕೆಟಿಜೆ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ